ಚಾಮರಾಜನಗರ

ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಬಿಳಿ ಬಣ್ಣದ ಜಿಂಕೆ ದರ್ಶನ

ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.

ಹನೂರು ಸಮೀಪದ ಮಲೆ ಮಾದೇಶ್ವರ ವನ್ಯಜೀವಿ ವಿಭಾಗದ ಹನೂರು ಬಫರ್ ಜೋನ್ ವಲಯದ ವ್ಯಾಪ್ತಿಯಲ್ಲಿ ಬರುವ ಸಫಾರಿಗೆ ತೆರಳಿದ್ದ ವೇಳೆಯಲ್ಲಿ ಬಿಳಿ ಜಿಂಕೆ ಕಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ.

ಅಪರೂಪದ ಬಿಳಿ ಜಿಂಕೆ
ಹನೂರು ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಪ್ರವಾಸಿಗರಿಗೆ ಮೊದಲ ಬಾರಿಗೆ ಅಪರೂಪದ ಬಿಳಿ ಜಿಂಕೆ ಕಂಡಿರುವುದು ವಿಶೇಷವಾಗಿದೆ.

ಇತ್ತೀಚೆಗೆ ಪಿ ಜಿ ಪಾಳ್ಯ ಸಫಾರಿ ಕೇಂದ್ರದಲ್ಲಿ ಅಪರೂಪಕ್ಕೆ ಕರಿ ಚಿರತೆ ಮತ್ತು ಆನೆ,ಕಾಡೆಮ್ಮೆ ಹಾಗೂ ಹುಲಿ ಸೇರಿದಂತೆ ಇತರ ಪ್ರಾಣಿ ಪಕ್ಷಿಗಳು ಪ್ರವಾಸಿಗರಿಗೆ ಕಂಡುಬಂದಿರುವ ಜೊತೆಯಲ್ಲಿಯೇ ಹನೂರು ಬಫರ್ ಜೋನ್ ವಲಯದ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ಕಂಡು ಬಂದಿದೆ. ಮಳೆ ಇಲ್ಲದೆ ಕಂಗಾಲಾಗಿರುವ ಕಾಡುಪ್ರಾಣಿಗಳಿಗೆ ಗುರುವಾರ ಸಂಜೆ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಾಡುಪ್ರಾಣಿಗಳು ನೀರಿಗಾಗಿ ಪರದಾಟದ ನಡುವೆ ನಿಟ್ಟಿಸಿರು ಬಿಡುವಂತಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

6 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

6 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

6 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

6 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

6 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

9 hours ago