ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.
ಹನೂರು ಸಮೀಪದ ಮಲೆ ಮಾದೇಶ್ವರ ವನ್ಯಜೀವಿ ವಿಭಾಗದ ಹನೂರು ಬಫರ್ ಜೋನ್ ವಲಯದ ವ್ಯಾಪ್ತಿಯಲ್ಲಿ ಬರುವ ಸಫಾರಿಗೆ ತೆರಳಿದ್ದ ವೇಳೆಯಲ್ಲಿ ಬಿಳಿ ಜಿಂಕೆ ಕಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ.
ಅಪರೂಪದ ಬಿಳಿ ಜಿಂಕೆ
ಹನೂರು ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಪ್ರವಾಸಿಗರಿಗೆ ಮೊದಲ ಬಾರಿಗೆ ಅಪರೂಪದ ಬಿಳಿ ಜಿಂಕೆ ಕಂಡಿರುವುದು ವಿಶೇಷವಾಗಿದೆ.
ಇತ್ತೀಚೆಗೆ ಪಿ ಜಿ ಪಾಳ್ಯ ಸಫಾರಿ ಕೇಂದ್ರದಲ್ಲಿ ಅಪರೂಪಕ್ಕೆ ಕರಿ ಚಿರತೆ ಮತ್ತು ಆನೆ,ಕಾಡೆಮ್ಮೆ ಹಾಗೂ ಹುಲಿ ಸೇರಿದಂತೆ ಇತರ ಪ್ರಾಣಿ ಪಕ್ಷಿಗಳು ಪ್ರವಾಸಿಗರಿಗೆ ಕಂಡುಬಂದಿರುವ ಜೊತೆಯಲ್ಲಿಯೇ ಹನೂರು ಬಫರ್ ಜೋನ್ ವಲಯದ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ಕಂಡು ಬಂದಿದೆ. ಮಳೆ ಇಲ್ಲದೆ ಕಂಗಾಲಾಗಿರುವ ಕಾಡುಪ್ರಾಣಿಗಳಿಗೆ ಗುರುವಾರ ಸಂಜೆ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಾಡುಪ್ರಾಣಿಗಳು ನೀರಿಗಾಗಿ ಪರದಾಟದ ನಡುವೆ ನಿಟ್ಟಿಸಿರು ಬಿಡುವಂತಾಗಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…