ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯದ ಕೆಂಕೆರೆ ಸಮೀಪ ಹೆಣ್ಣಾನೆ ಮೃತಪಟ್ಟಿದೆ.
ಹೆಣ್ಣಾನೆಯ ಮರಣೋತ್ತರ ಪರೀಕ್ಷೆ ನಡೆಸಿದ ಪಶು ವೈದ್ಯಾಧಿಕಾರಿಗಳು ಸಹಜವಾಗಿ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ.

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯದ ಕೆಂಕೆರೆ ಸಮೀಪ ಹೆಣ್ಣಾನೆ ಮೃತಪಟ್ಟಿದೆ.
ಹೆಣ್ಣಾನೆಯ ಮರಣೋತ್ತರ ಪರೀಕ್ಷೆ ನಡೆಸಿದ ಪಶು ವೈದ್ಯಾಧಿಕಾರಿಗಳು ಸಹಜವಾಗಿ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ.