elephants
ಹನೂರು: ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಸಮೀಪದ ರೈತರ ಜಮೀನಿಗೆ ಕಾಡಾನೆಯೊಂದು ಲಗ್ಗೆ ಇಟ್ಟು ಆತಂಕ ಸೃಷ್ಟಿಸಿದೆ.
ಪಿ.ಜಿ.ಪಾಳ್ಯ ವನ್ಯಜೀವಿ ವಲಯದಿಂದ ಬಂದ ಕಾಡಾನೆ ಬಾಲಾಜಿ ಎಂಬ ರೈತನ ಜಮೀನಿಗೆ ಲಗ್ಗೆ ಇಟ್ಟು ಬೆಳೆದಿದ್ದ ಬೆಳೆಯನ್ನು ನಾಶಗೊಳಿಸಿದೆ. ರೈತರು ಬ್ಯಾಟರಿ ಬೆಳಕು ಹಾಗೂ ಪಟಾಕಿಗಳ ಸಹಾಯದಿಂದ ಆನೆಯನ್ನು ಕಾಡಿಗೆ ಓಡಿಸಲು ಹರಸಾಹಸಪಟ್ಟಿದ್ದಾರೆ.
ಪಿ.ಜಿ.ಪಾಳ್ಯ, ಹುತ್ತೂರು, ಬೈಲೂರು, ಹುಣಿಸೆ ಪಾಳ್ಯ ಗ್ರಾಮದ ಜಮೀನುಗಳ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ರೈತರು ಬೆಳೆದ ಬೆಳೆಗಳು ಕಾಡುಪ್ರಾಣಿಗಳ ಪಾಲಾಗುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ರೈಲ್ವೆ ಬ್ಯಾರಿಕೇಡ್ ಅಳವಡಿಸಬೇಕು. ನಷ್ಟ ಪರಿಹಾರ ನೀಡಬೇಕು ಎಂದು ಸ್ಥಳೀಯ ರೈತರು ಒತ್ತಾಯಿಸಿದ್ದಾರೆ.
ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್ಸಿ) ಸ್ಥಾನಮಾನ…
ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…
ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…
ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…
ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್ಥಾಂಗ್ನಲ್ಲಿ…
ವಾಷಿಂಗ್ಟನ್ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…