ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಸಾಲೂರು ಮಠದ ಸಮೀಪದ ಜಮೀನಿಗೆ ಕಾಡಾನೆಗಳ ಹಿಂಡು ಲಗ್ಗೆ ಇಟ್ಟು, ಜೇನುಪೆಟ್ಟಿಗೆ, ತೆಂಗಿನ ಫಸಲು ನಾಶ ಮಾಡಿದೆ.
ಹನೂರು ತಾಲ್ಲೂಕಿನ ರಾಮಾಪುರ ಹೋಬಳಿ ವ್ಯಾಪ್ತಿಯ ಮಹದೇಶ್ವರ ಬೆಟ್ಟದ ಸರ್ವೆ ನಂ.೧೨೪ರಲ್ಲಿ ಮಾದತಂಬಡಿ ಎಂಬವರಿಗೆ ಸೇರಿದ ಜಮೀನಿಗೆ ಸಮೀಪದ ಅರಣ್ಯ ಪ್ರದೇಶದಿಂದ ಕಾಡಾನೆಗಳ ಹಿಂಡು ನುಗ್ಗಿದ್ದು ಜಮೀನಿನಲ್ಲಿ ಬೆಳೆಯಲಾಗಿದ್ದ ಹಲಸಿನಹಣ್ಣು, ತೆಂಗಿನ ಗಿಡಗಳನ್ನು ತುಳಿದು ನಾಶಪಡಿಸಿವೆ. ಜೊತೆಗೆ ಜಮೀನಿನಲ್ಲಿಟ್ಟಿದ್ದ ಜೇನು ಪೆಟ್ಟಿಗೆಯನ್ನು ನಾಶಗೊಳಿಸಿವೆ. ಇದರಿಂದ ಲಕ್ಷಾಂತರ ರೂ. ನಷ್ಟವಾಗಿದ್ದು ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮವಹಿಸಿ ಸೂಕ್ತ ಪರಿಹಾರ ನೀಡುವಂತೆ ನೊಂದ ರೈತ ಆಗ್ರಹಿಸಿದ್ದಾನೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…