ಚಾಮರಾಜನಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ತೆಂಕಲಹುಂಡಿ ಗ್ರಾಮದಲ್ಲಿ ನಡೆದಿದೆ.
ತೆಂಕಲಹುಂಡಿ ಗ್ರಾಮದ 70 ವರ್ಷದ ಬೆಳ್ಳೆಗೌಡ ಕಾಡುಹಂದಿ ದಾಳಿಗೆ ತುತ್ತಾಗಿ ರೈತ. ಮಧ್ಯಹ್ನಾ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಕಾಡುಹಂದಿ ರೈತನ ತೊಡೆ ಮತ್ತು ಕಾಲಿಗೆ ಕೋರೆಯಿಂದ ಬಲವಾಗಿ ತಿವಿಧಿದೆ. ಪರಿಣಾಮ ರೈತ ಬೆಳ್ಳೆಗೌಡ ಕೂಗಿಕೊಂಡಿದ್ದಾರೆ. ರೈತನ ಚೀರಾಟ ನೋಡಿ ಅಕ್ಕಪಕ್ಕದ ಜಮೀನಿನವರು ಸ್ಥಳಕ್ಕೆ ಬರುವಷ್ಟರಲ್ಲಿ ರೈತನ ಮೇಲೆರಗಿದ್ದ ಕಾಡುಹಂದಿ ಓಡಿಹೋಗಿದೆ.
ಗಂಭೀರವಾಗಿ ಗಾಯಗೊಂಡ ಬೆಳ್ಳೆಗೌಡರಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…