ಚಾಮರಾಜನಗರ

ಅಕ್ರಮ ಗಾಂಜಾ ಮಾರಾಟ: ಮಹಿಳೆ ಬಂಧನ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ.

ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಿವಾಸಿ ಭಾಗ್ಯ(40) ಬಂಧಿತ ಆರೋಪಿಯಾಗಿದ್ದಾಳೆ.

ಘಟನೆ ವಿವರ : ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಕೊಳ್ಳೇಗಾಲ ಉಪವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಮಲೆ ಮಹದೇಶ್ವರ ಬೆಟ್ಟ ಇನ್ಸ್ಪೆಕ್ಟರ್ ಜಗದೀಶ್ ನೇತೃತ್ವದಲ್ಲಿ ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಭಾಗ್ಯ ಸಂಗ್ರಹಿಸಿಟ್ಟಿದ್ದ 230 ಗ್ರಾಂ ಒಣವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ದಾಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ಜಯರಾಮ, ಪೇದೆಗಳಾದ ಸಿದ್ದರಾಮಯ್ಯ, ರಮೇಶ್, ಮಹೇಶ್, ಶಿವಮೂರ್ತಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಹೈಕೋರ್ಟ್‌ಗೆ ಎರಡು ವಾರ ಚಳಿಗಾಲದ ರಜೆ: ಜನವರಿ.5ರಿಂದ ಕಲಾಪ ಪುನಾರಂಭ

ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.‌20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…

9 mins ago

ಮಾಜಿ ಸಚಿವ ಕೆ.ಎನ್‌ ರಾಜಣ್ಣ ಭೇಟಿ ಮಾಡಿದ ಡಿಸಿಎಂ

ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್‌ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…

13 mins ago

ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂದೆ ರೀಲ್ಸ್‌ ಪ್ರಕರಣ: ಮಹಿಳೆ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…

46 mins ago

ಕರ್ನಾಟಕದಲ್ಲಿ ಮೈಕೊರೆಯುವ ಚಳಿ : 7ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…

51 mins ago

ಪಲ್ಸ್‌ ಪೋಲಿಯೋ ಅಭಿಯಾನ ಆರಂಭ : 5 ವರ್ಷದೊಳಗಿನ ನಿಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ !

ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್‌ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ:  ಚಳಿಗಾಲದ ಸಂಸತ್ ಅಧಿವೇಶನದ ಒಂದು ವಾರೆನೋಟ

ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್‌  ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…

2 hours ago