ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹುಲಿಗಳಲ್ಲಿ ಅಷ್ಟೇ ಅಲ್ಲ, ಆನೆಗಳ ಸಂಖ್ಯೆಯಲ್ಲೂ ಕೂಡ ರಾಜ್ಯದಲ್ಲಿಯೇ ನಂಬರ್.1 ಸ್ಥಾನ ಪಡೆದಿದೆ.
ರಾಜ್ಯದಲ್ಲಿ ಅತಿಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ಜಿಲ್ಲೆ ಚಾಮರಾಜನಗರ. ಚಾಮರಾಜನಗರ ಜಿಲ್ಲೆ ಆನೆಗಳ ಸಂಖ್ಯೆಯಲ್ಲೂ ಕೂಡ ರಾಜ್ಯದಲ್ಲಿಯೇ ನಂಬರ್ ಒನ್ ಎಂಬ ಪಟ್ಟ ಪಡೆದುಕೊಂಡಿದೆ.
ಅರಣ್ಯಾಧಿಕಾರಿಗಳ ಮಾಹಿತಿ ಪ್ರಕಾರ ಬಂಡೀಪುರದಲ್ಲಿ 1500ಕ್ಕೂ ಹೆಚ್ಚು, ಮಹದೇಶ್ವರ, ಕಾವೇರಿ, ಬಿಆರ್ಟಿ ಮೂರು ಸೇರಿ ಅಂದಾಜು 1800ಕ್ಕೂ ಹೆಚ್ಚು ಆನೆಗಳಿವೆ.
ಕಾಡಾನೆ-ಮಾನವ ಸಂಘರ್ಷ ತಪ್ಪಿಸುವ ನಿಟ್ಟಿನಲ್ಲಿ ಕೈಗೊಂಡ ಹಲವು ಕಾರ್ಯಕ್ರಮಗಳ ಪರಿಣಾಮ ಆನೆಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ರೈಲ್ವೆ ಬ್ಯಾರಿಕೇಡ್, ಸೋಲಾರ್ ತಂತಿ ಅಳವಡಿಕೆ, ಆನೆ ಕಂದಕ ಸೇರಿದಂತೆ ಹಲವು ಯೋಜನೆಗಳ ಪರಿಣಾಮ ಕಾಡಾನೆಗಳ ಸಂಖ್ಯೆ ಹೆಚ್ಚಳಕ್ಕೆ ನೆರವಾಗಿದೆ.
ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…
ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…
ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ…
ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…