ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹುಲಿಗಳಲ್ಲಿ ಅಷ್ಟೇ ಅಲ್ಲ, ಆನೆಗಳ ಸಂಖ್ಯೆಯಲ್ಲೂ ಕೂಡ ರಾಜ್ಯದಲ್ಲಿಯೇ ನಂಬರ್.1 ಸ್ಥಾನ ಪಡೆದಿದೆ.
ರಾಜ್ಯದಲ್ಲಿ ಅತಿಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ಜಿಲ್ಲೆ ಚಾಮರಾಜನಗರ. ಚಾಮರಾಜನಗರ ಜಿಲ್ಲೆ ಆನೆಗಳ ಸಂಖ್ಯೆಯಲ್ಲೂ ಕೂಡ ರಾಜ್ಯದಲ್ಲಿಯೇ ನಂಬರ್ ಒನ್ ಎಂಬ ಪಟ್ಟ ಪಡೆದುಕೊಂಡಿದೆ.
ಅರಣ್ಯಾಧಿಕಾರಿಗಳ ಮಾಹಿತಿ ಪ್ರಕಾರ ಬಂಡೀಪುರದಲ್ಲಿ 1500ಕ್ಕೂ ಹೆಚ್ಚು, ಮಹದೇಶ್ವರ, ಕಾವೇರಿ, ಬಿಆರ್ಟಿ ಮೂರು ಸೇರಿ ಅಂದಾಜು 1800ಕ್ಕೂ ಹೆಚ್ಚು ಆನೆಗಳಿವೆ.
ಕಾಡಾನೆ-ಮಾನವ ಸಂಘರ್ಷ ತಪ್ಪಿಸುವ ನಿಟ್ಟಿನಲ್ಲಿ ಕೈಗೊಂಡ ಹಲವು ಕಾರ್ಯಕ್ರಮಗಳ ಪರಿಣಾಮ ಆನೆಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ರೈಲ್ವೆ ಬ್ಯಾರಿಕೇಡ್, ಸೋಲಾರ್ ತಂತಿ ಅಳವಡಿಕೆ, ಆನೆ ಕಂದಕ ಸೇರಿದಂತೆ ಹಲವು ಯೋಜನೆಗಳ ಪರಿಣಾಮ ಕಾಡಾನೆಗಳ ಸಂಖ್ಯೆ ಹೆಚ್ಚಳಕ್ಕೆ ನೆರವಾಗಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…