ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹುಲಿಗಳಲ್ಲಿ ಅಷ್ಟೇ ಅಲ್ಲ, ಆನೆಗಳ ಸಂಖ್ಯೆಯಲ್ಲೂ ಕೂಡ ರಾಜ್ಯದಲ್ಲಿಯೇ ನಂಬರ್.1 ಸ್ಥಾನ ಪಡೆದಿದೆ.
ರಾಜ್ಯದಲ್ಲಿ ಅತಿಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ಜಿಲ್ಲೆ ಚಾಮರಾಜನಗರ. ಚಾಮರಾಜನಗರ ಜಿಲ್ಲೆ ಆನೆಗಳ ಸಂಖ್ಯೆಯಲ್ಲೂ ಕೂಡ ರಾಜ್ಯದಲ್ಲಿಯೇ ನಂಬರ್ ಒನ್ ಎಂಬ ಪಟ್ಟ ಪಡೆದುಕೊಂಡಿದೆ.
ಅರಣ್ಯಾಧಿಕಾರಿಗಳ ಮಾಹಿತಿ ಪ್ರಕಾರ ಬಂಡೀಪುರದಲ್ಲಿ 1500ಕ್ಕೂ ಹೆಚ್ಚು, ಮಹದೇಶ್ವರ, ಕಾವೇರಿ, ಬಿಆರ್ಟಿ ಮೂರು ಸೇರಿ ಅಂದಾಜು 1800ಕ್ಕೂ ಹೆಚ್ಚು ಆನೆಗಳಿವೆ.
ಕಾಡಾನೆ-ಮಾನವ ಸಂಘರ್ಷ ತಪ್ಪಿಸುವ ನಿಟ್ಟಿನಲ್ಲಿ ಕೈಗೊಂಡ ಹಲವು ಕಾರ್ಯಕ್ರಮಗಳ ಪರಿಣಾಮ ಆನೆಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ರೈಲ್ವೆ ಬ್ಯಾರಿಕೇಡ್, ಸೋಲಾರ್ ತಂತಿ ಅಳವಡಿಕೆ, ಆನೆ ಕಂದಕ ಸೇರಿದಂತೆ ಹಲವು ಯೋಜನೆಗಳ ಪರಿಣಾಮ ಕಾಡಾನೆಗಳ ಸಂಖ್ಯೆ ಹೆಚ್ಚಳಕ್ಕೆ ನೆರವಾಗಿದೆ.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…