ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಖಗ್ರಾಸ ಚಂದ್ರಗ್ರಹಣದ ವೇಳೆ ಎಂದಿನಂತೆ ಪೂಜಾ-ಕೈಂಕರ್ಯಗಳು ನೆರವೇರಲಿವೆ.
ಇದನ್ನೂ ಓದಿ: ಕರ್ನಾಟಕ ರಫ್ತಿನಲ್ಲಿ ಮೊದಲ ಸ್ಥಾನಕ್ಕೆ ಬರಬೇಕು: ಟಿ ದಿನೇಶ್
ರಾಜ್ಯದ ಪ್ರಮುಖ ದೇವಾಲಯವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ವಿಶಿಷ್ಟ ಪರಂಪರೆ ಇದೆ. ಸೂರ್ಯಗ್ರಹಣ, ಚಂದ್ರಗ್ರಹಣ ವೇಳೆ ಎಂದಿನಂತೆ ಪೂಜೆ, ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಗ್ರಹಣದ ಸಂದರ್ಭದಲ್ಲಿ ಸಾಮಾನ್ಯವಾಗಿ ದೇವಾಲಯಗಳು ಮುಚ್ಚಲ್ಪಡುತ್ತವೆ. ಆದರೆ ಮಲೆ ಮಹದೇಶ್ವರ ಬೆಟ್ಡದಲ್ಲಿ ಗ್ರಹಣದ ವೇಳೆಯೂ ಮಲೆ ಮಾದಪ್ಪನಿಗೆ ತ್ರಿಕಾಲ ಪೂಜೆ ನೆರವೇರಲಿದ್ದು, ಭಕ್ತರಿಗೆ ದರ್ಶನ ಕೂಡ ಇರುತ್ತದೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…
ಎಸ್ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…