ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಖಗ್ರಾಸ ಚಂದ್ರಗ್ರಹಣದ ವೇಳೆ ಎಂದಿನಂತೆ ಪೂಜಾ-ಕೈಂಕರ್ಯಗಳು ನೆರವೇರಲಿವೆ.
ಇದನ್ನೂ ಓದಿ: ಕರ್ನಾಟಕ ರಫ್ತಿನಲ್ಲಿ ಮೊದಲ ಸ್ಥಾನಕ್ಕೆ ಬರಬೇಕು: ಟಿ ದಿನೇಶ್
ರಾಜ್ಯದ ಪ್ರಮುಖ ದೇವಾಲಯವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ವಿಶಿಷ್ಟ ಪರಂಪರೆ ಇದೆ. ಸೂರ್ಯಗ್ರಹಣ, ಚಂದ್ರಗ್ರಹಣ ವೇಳೆ ಎಂದಿನಂತೆ ಪೂಜೆ, ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಗ್ರಹಣದ ಸಂದರ್ಭದಲ್ಲಿ ಸಾಮಾನ್ಯವಾಗಿ ದೇವಾಲಯಗಳು ಮುಚ್ಚಲ್ಪಡುತ್ತವೆ. ಆದರೆ ಮಲೆ ಮಹದೇಶ್ವರ ಬೆಟ್ಡದಲ್ಲಿ ಗ್ರಹಣದ ವೇಳೆಯೂ ಮಲೆ ಮಾದಪ್ಪನಿಗೆ ತ್ರಿಕಾಲ ಪೂಜೆ ನೆರವೇರಲಿದ್ದು, ಭಕ್ತರಿಗೆ ದರ್ಶನ ಕೂಡ ಇರುತ್ತದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…