ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಅಸ್ಪತ್ರೆಯಲ್ಲಿ ಎಕ್ಸ್ರೇ ಮಿಷನ್ ತೊಂದರೆಯಿಂದ ರೋಗಿಗಳು ಪರದಾಡುವಂತಾಗಿದೆ.
ಎಕ್ಸ್ರೇ ಮಿಷನ್ ರೀಪೆರಿ ಇದ್ದು, ಎಕ್ಸ್ರೇ ಮಾಡುತ್ತಿದ್ದಾರೆ. ಯಾಕೆ ಮಾಡುತ್ತೀರ ಎಂದರೆ ಪ್ರಿಂಟ್ ಕೊಡಲ್ಲ ಬೇಕಿದ್ದರೆ ಮಾನಿಟರ್ನಲ್ಲಿ ಪೋಟೋ ತೆಗೆದುಕೊಂಡಿ ಹೋಗಿ ಎನ್ನುತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಕಳೆದ ಮೂರು-ನಾಲ್ಕು ದಿನದ ಹಿಂದೆ ರೋಗಿಯೊಬ್ಬರು ಸರ್ಕಾರಿ ಅಸ್ಪತ್ರೆಯಲ್ಲಿ ಎಕ್ಸ್ರೇ ಮಾಡಿಸಿದ್ದು ನಾಲ್ಕು ದಿನವಾದರೂ ಎಕ್ಸ್ರೇ ರಿಪೋರ್ಟ್ ನೀಡಿಲ್ಲ. ಇದನ್ನು ಕೆಳಲು ಹೋದರೆ ಹನ್ನೊಂದು ಗಂಟೆಯಾಗಿದ್ದರೂ ವೈದ್ಯರು ಬಂದಿಲ್ಲ. ನಂತರ ಕೆಳಿದಾಗ ಬೇಕಾದರೆ ಎಕ್ಸ್ ರೇ ಪೊಟೋ ತೆಗೆದುಕೊಂಡು ಹೋಗು ಪ್ರಿಂಟ್ ಬರಲ್ಲ ಕೆಟ್ಟುಹೋಗಿದೆ ಎಂದು ಬೇಜವಬ್ದಾರಿ ಉತ್ತರ ನೀಡುತ್ತಾರೆ ಎಂದು ರೊಗಿಗಳು ಆರೊಪಿಸಿದರು.
ಸರ್ಕಾರಿ ಅಸ್ಪತ್ರೆಗೆ ಬಡ ವರ್ಗದ ಜನರು ಹೆಚ್ಚಾಗಿ ಬರುತ್ತಾರೆ ಎಂಬ ಅರಿವಿದ್ದರು ಅಗತ್ಯ ಉಪಕರಣಗಳ ನವೀಕರಣ ಹಾಗೂ ಸರಿಪಡಿಸುವಿಕೆ ಮಾಡದೆ ಸಮಸ್ಯೆ ಇದೆ ಎಂದು ಹೇಳಿ ಕೈ ತೊಳೆಸುಕೊಳ್ಳುವುದು ಎಷ್ಟು ಸರಿ ಎಂದು ರೊಗಿಗಳು ಬೇಸರ ವ್ಯಕ್ತಪಡಿಸಿದರು.
ಎಕ್ಸ್ ರೇ ಮಿಷನ್ ವರ್ಕ್ ಹಾಗುತ್ತಿದೆ ಅದರೆ ಪ್ರಿಂಟರ್ ಸಮಸ್ಯೆಯಾಗಿದೆ ಆಗಾಗಿ ರೆಡಿ ಮಾಡಸಲಾಗುವುದು ಮೂಳೆ ವೈದ್ಯರು ಅಲ್ಲಿಯೇ ನೋಡಿ ಪರೀಕ್ಷಿಸುತ್ತಿದ್ದಾರೆ.
-ಡಾ. ಮಂಜುನಾಥ್, ಆಸ್ಪತ್ರೆ ಆಡಳಿತಾಧಿಕಾರಿ
ಮೂರು ದಿನದ ಹಿಂದೆ ಎಕ್ಸ್ ರೇ ಮಾಡಿಸಿದೆ ಅದರೆ ಈಗ ಎಕ್ಸ್ ರೇ ಮಿಷನ್ ಕೆಟ್ಟುಹೋಗಿದೆ ಎಂಬ ಉತ್ತರ ನೀಡುತಿದ್ದು ಮುಳೆ ವಯದ್ಯರು ಬಾಯಿಗೆ ಬಂದಂತೆ ರೊಗಿಗಳ ಜೊತೆ ವರ್ತಿಸುತ್ತಾರೆ, ಹನ್ನೊಂದು ಗಂಟೆ ಅದರು ವೈದ್ಯರು ಬರಲ್ಲ ಆಸ್ಪತ್ರೆ ಆಡಳಿತ ವ್ಯವಸ್ಥೆ ಹದಗೆಟ್ಟಿದೆ.
-ಸ್ವಾಮಿ, ರೋಗಿ
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…
ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…