ಚಾಮರಾಜನಗರ

ಸರ್ಕಾರಿ ಅಸ್ಪತ್ರೆಯಲ್ಲಿ ಎಕ್ಸ್‌ರೇ ಪ್ರಿಂಟರ್ ರಿಪೇರಿ: ರೋಗಿಗಳ ಪರದಾಟ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಅಸ್ಪತ್ರೆಯಲ್ಲಿ ಎಕ್ಸ್‌ರೇ ಮಿಷನ್‌ ತೊಂದರೆಯಿಂದ ರೋಗಿಗಳು ಪರದಾಡುವಂತಾಗಿದೆ.

ಎಕ್ಸ್‌ರೇ ಮಿಷನ್‌ ರೀಪೆರಿ ಇದ್ದು, ಎಕ್ಸ್‌ರೇ ಮಾಡುತ್ತಿದ್ದಾರೆ. ಯಾಕೆ ಮಾಡುತ್ತೀರ ಎಂದರೆ ಪ್ರಿಂಟ್ ಕೊಡಲ್ಲ ಬೇಕಿದ್ದರೆ ಮಾನಿಟರ್‌ನಲ್ಲಿ ಪೋಟೋ ತೆಗೆದುಕೊಂಡಿ ಹೋಗಿ ಎನ್ನುತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಕಳೆದ ಮೂರು-ನಾಲ್ಕು ದಿನದ ಹಿಂದೆ ರೋಗಿಯೊಬ್ಬರು ಸರ್ಕಾರಿ ಅಸ್ಪತ್ರೆಯಲ್ಲಿ ಎಕ್ಸ್‌ರೇ ಮಾಡಿಸಿದ್ದು ನಾಲ್ಕು ದಿನವಾದರೂ ಎಕ್ಸ್‌ರೇ ರಿಪೋರ್ಟ್ ನೀಡಿಲ್ಲ. ಇದನ್ನು‌ ಕೆಳಲು ಹೋದರೆ ಹನ್ನೊಂದು ಗಂಟೆಯಾಗಿದ್ದರೂ ವೈದ್ಯರು ಬಂದಿಲ್ಲ. ನಂತರ ಕೆಳಿದಾಗ ಬೇಕಾದರೆ ಎಕ್ಸ್ ರೇ ಪೊಟೋ ತೆಗೆದುಕೊಂಡು‌ ಹೋಗು ಪ್ರಿಂಟ್ ಬರಲ್ಲ ಕೆಟ್ಟುಹೋಗಿದೆ ಎಂದು ಬೇಜವಬ್ದಾರಿ ಉತ್ತರ ನೀಡುತ್ತಾರೆ ಎಂದು ರೊಗಿಗಳು ಆರೊಪಿಸಿದರು.

ಸರ್ಕಾರಿ ಅಸ್ಪತ್ರೆಗೆ ಬಡ ವರ್ಗದ ಜನರು ಹೆಚ್ಚಾಗಿ ಬರುತ್ತಾರೆ ಎಂಬ ಅರಿವಿದ್ದರು ಅಗತ್ಯ ಉಪಕರಣಗಳ ನವೀಕರಣ ಹಾಗೂ ಸರಿಪಡಿಸುವಿಕೆ ಮಾಡದೆ ಸಮಸ್ಯೆ ಇದೆ ಎಂದು ಹೇಳಿ ಕೈ ತೊಳೆಸುಕೊಳ್ಳುವುದು ಎಷ್ಟು ಸರಿ ಎಂದು ರೊಗಿಗಳು ಬೇಸರ ವ್ಯಕ್ತಪಡಿಸಿದರು.

ಎಕ್ಸ್ ರೇ ಮಿಷನ್ ವರ್ಕ್ ಹಾಗುತ್ತಿದೆ ಅದರೆ ಪ್ರಿಂಟರ್ ಸಮಸ್ಯೆಯಾಗಿದೆ ಆಗಾಗಿ ರೆಡಿ ಮಾಡಸಲಾಗುವುದು ಮೂಳೆ ವೈದ್ಯರು ಅಲ್ಲಿಯೇ ನೋಡಿ ಪರೀಕ್ಷಿಸುತ್ತಿದ್ದಾರೆ.

-ಡಾ. ಮಂಜುನಾಥ್, ಆಸ್ಪತ್ರೆ ಆಡಳಿತಾಧಿಕಾರಿ

ಮೂರು ದಿನದ ಹಿಂದೆ ಎಕ್ಸ್ ರೇ ಮಾಡಿಸಿದೆ ಅದರೆ ಈಗ ಎಕ್ಸ್ ರೇ ಮಿಷನ್ ಕೆಟ್ಟುಹೋಗಿದೆ ಎಂಬ ಉತ್ತರ ನೀಡುತಿದ್ದು ಮುಳೆ ವಯದ್ಯರು ಬಾಯಿಗೆ ಬಂದಂತೆ ರೊಗಿಗಳ ಜೊತೆ ವರ್ತಿಸುತ್ತಾರೆ, ಹನ್ನೊಂದು ಗಂಟೆ ಅದರು ವೈದ್ಯರು ಬರಲ್ಲ ಆಸ್ಪತ್ರೆ ಆಡಳಿತ ವ್ಯವಸ್ಥೆ ಹದಗೆಟ್ಟಿದೆ.

-ಸ್ವಾಮಿ, ರೋಗಿ

 

ಆಂದೋಲನ ಡೆಸ್ಕ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

6 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

6 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

7 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

7 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

9 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

12 hours ago