ಚಾಮರಾಜನಗರ

ಸರ್ಕಾರಿ ಅಸ್ಪತ್ರೆಯಲ್ಲಿ ಎಕ್ಸ್‌ರೇ ಪ್ರಿಂಟರ್ ರಿಪೇರಿ: ರೋಗಿಗಳ ಪರದಾಟ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಅಸ್ಪತ್ರೆಯಲ್ಲಿ ಎಕ್ಸ್‌ರೇ ಮಿಷನ್‌ ತೊಂದರೆಯಿಂದ ರೋಗಿಗಳು ಪರದಾಡುವಂತಾಗಿದೆ.

ಎಕ್ಸ್‌ರೇ ಮಿಷನ್‌ ರೀಪೆರಿ ಇದ್ದು, ಎಕ್ಸ್‌ರೇ ಮಾಡುತ್ತಿದ್ದಾರೆ. ಯಾಕೆ ಮಾಡುತ್ತೀರ ಎಂದರೆ ಪ್ರಿಂಟ್ ಕೊಡಲ್ಲ ಬೇಕಿದ್ದರೆ ಮಾನಿಟರ್‌ನಲ್ಲಿ ಪೋಟೋ ತೆಗೆದುಕೊಂಡಿ ಹೋಗಿ ಎನ್ನುತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಕಳೆದ ಮೂರು-ನಾಲ್ಕು ದಿನದ ಹಿಂದೆ ರೋಗಿಯೊಬ್ಬರು ಸರ್ಕಾರಿ ಅಸ್ಪತ್ರೆಯಲ್ಲಿ ಎಕ್ಸ್‌ರೇ ಮಾಡಿಸಿದ್ದು ನಾಲ್ಕು ದಿನವಾದರೂ ಎಕ್ಸ್‌ರೇ ರಿಪೋರ್ಟ್ ನೀಡಿಲ್ಲ. ಇದನ್ನು‌ ಕೆಳಲು ಹೋದರೆ ಹನ್ನೊಂದು ಗಂಟೆಯಾಗಿದ್ದರೂ ವೈದ್ಯರು ಬಂದಿಲ್ಲ. ನಂತರ ಕೆಳಿದಾಗ ಬೇಕಾದರೆ ಎಕ್ಸ್ ರೇ ಪೊಟೋ ತೆಗೆದುಕೊಂಡು‌ ಹೋಗು ಪ್ರಿಂಟ್ ಬರಲ್ಲ ಕೆಟ್ಟುಹೋಗಿದೆ ಎಂದು ಬೇಜವಬ್ದಾರಿ ಉತ್ತರ ನೀಡುತ್ತಾರೆ ಎಂದು ರೊಗಿಗಳು ಆರೊಪಿಸಿದರು.

ಸರ್ಕಾರಿ ಅಸ್ಪತ್ರೆಗೆ ಬಡ ವರ್ಗದ ಜನರು ಹೆಚ್ಚಾಗಿ ಬರುತ್ತಾರೆ ಎಂಬ ಅರಿವಿದ್ದರು ಅಗತ್ಯ ಉಪಕರಣಗಳ ನವೀಕರಣ ಹಾಗೂ ಸರಿಪಡಿಸುವಿಕೆ ಮಾಡದೆ ಸಮಸ್ಯೆ ಇದೆ ಎಂದು ಹೇಳಿ ಕೈ ತೊಳೆಸುಕೊಳ್ಳುವುದು ಎಷ್ಟು ಸರಿ ಎಂದು ರೊಗಿಗಳು ಬೇಸರ ವ್ಯಕ್ತಪಡಿಸಿದರು.

ಎಕ್ಸ್ ರೇ ಮಿಷನ್ ವರ್ಕ್ ಹಾಗುತ್ತಿದೆ ಅದರೆ ಪ್ರಿಂಟರ್ ಸಮಸ್ಯೆಯಾಗಿದೆ ಆಗಾಗಿ ರೆಡಿ ಮಾಡಸಲಾಗುವುದು ಮೂಳೆ ವೈದ್ಯರು ಅಲ್ಲಿಯೇ ನೋಡಿ ಪರೀಕ್ಷಿಸುತ್ತಿದ್ದಾರೆ.

-ಡಾ. ಮಂಜುನಾಥ್, ಆಸ್ಪತ್ರೆ ಆಡಳಿತಾಧಿಕಾರಿ

ಮೂರು ದಿನದ ಹಿಂದೆ ಎಕ್ಸ್ ರೇ ಮಾಡಿಸಿದೆ ಅದರೆ ಈಗ ಎಕ್ಸ್ ರೇ ಮಿಷನ್ ಕೆಟ್ಟುಹೋಗಿದೆ ಎಂಬ ಉತ್ತರ ನೀಡುತಿದ್ದು ಮುಳೆ ವಯದ್ಯರು ಬಾಯಿಗೆ ಬಂದಂತೆ ರೊಗಿಗಳ ಜೊತೆ ವರ್ತಿಸುತ್ತಾರೆ, ಹನ್ನೊಂದು ಗಂಟೆ ಅದರು ವೈದ್ಯರು ಬರಲ್ಲ ಆಸ್ಪತ್ರೆ ಆಡಳಿತ ವ್ಯವಸ್ಥೆ ಹದಗೆಟ್ಟಿದೆ.

-ಸ್ವಾಮಿ, ರೋಗಿ

 

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

2 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

12 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

16 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

17 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

17 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

22 hours ago