ಚಾಮರಾಜನಗರ

ಯಳಂದೂರು: ಪ್ರೀತಿಸಿ ಮದುವೆಯಾಗಿದ್ದಕ್ಕೆ ಸಾಮಾಜಿಕ ಬಹಿಷ್ಕಾರ

ಯಳಂದೂರು: ಪ್ರೀತಿಸಿ ಮದುವೆಯಾಗಿದ್ದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ತಾಲೂಕಿನ ಯರಿಯೂರು ಗ್ರಾಮದಲ್ಲಿ ನಡೆದಿದೆ.

ಯರಿಯೂರು ಗ್ರಾಮದ ಪುಟ್ಟಸ್ವಾಮಿ ಹಾಗೂ ವಿನಾಯಕ ಎಂಬ ಎರಡು ಕುಟುಂಬದವರೇ ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾದವರು.

ಗ್ರಾಮದ ನಿವಾಸಿ ರವಿಕುಮಾರ್‌ ಎಂಬುವವರ ಸಹೋದರ 10 ವರ್ಷದಿಂದ ಓಡಿ ಹೋಗಿ ಮದುವೆ ಆಗಿದ್ದಾರೆ. ಇದಕ್ಕೆ ಗ್ರಾಮದ ಮುಖಂಡರು ಸುಮಾರು 50 ಸಾವಿರದಿಂದ 1 ಲಕ್ಷದವರೆಗೂ ದಂಡ ನೀಡುವಂತೆ ಒತ್ತಾಯಿಸಿದ್ದಾರೆ. ಕೊಡಲು ನಿರಾಕರಿಸಿದ್ದಕ್ಕಾಗಿ ಬಹಿಷ್ಕಾರ ಹಾಕಲಾಗಿದೆ ಎಂದು ದೂರಿದ್ದಾರೆ.

ಸುಮಾರು 3-4 ವರ್ಷಗಳಿಂದಲೂ ಬಹಿಷ್ಕಾರಕ್ಕೆ ಒಳಗಾಗಿ ನರಕಯಾತನೆ ಅನುಭವಿಸುತ್ತಿದ್ದು, ಬಹಿಷ್ಕಾರ ತೆಗೆದು ಹಾಕುವಂತೆ ಎಸ್‌ಪಿ ಡಾ.ಬಿ.ಟಿ ಕವಿತಾ ಅವರುಗೆ ದೂರು ನೀಡಲಾಗಿದೆ ಎಂದಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

10 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

13 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

15 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

15 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

15 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

15 hours ago