ಚಾಮರಾಜನಗರ: ಯೋಗಪಟುವೊಬ್ಬರು ಯೋಗ ಮಾಡುತ್ತಲೇ ನೀರಿನಲ್ಲಿ ಪ್ರಾಣ ಬಿಟ್ಟಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲದ ದಾಸನಪುರ ಬಳಿ ಹರಿಯುವ ಕಾವೇರಿ ನದಿಯಲ್ಲಿ ನಡೆದಿದೆ.
ಕೊಳ್ಳೇಗಾಲ ಪಟ್ಟಣದಲ್ಲಿರುವ ಲಕ್ಷ್ಮೀನಾರಾಯಣ ದೇವಸ್ಥಾನದ ಬಡಾವಣೆಯ ನಾಗರಾಜು ಎಂಬುವವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ನಾಗರಾಜು ಅವರು ತೀರ್ಥ ಸ್ನಾನ ಮಾಡಲೆಂದು ನದಿಗೆ ಇಳಿದಿದ್ದರು. ನದಿ ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಎಷ್ಟು ಹೊತ್ತಾದರೂ ತೇಲುವ ಸ್ಥಿತಿಯಲ್ಲಿಯೇ ಇದ್ದರು. ಈ ವೇಳೆ ಜೊತೆಗೆ ಬಂದಿದ್ದವರು ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ಅವರು ಮೃತಪಟ್ಟಿರುವುದು ಗೊತ್ತಾಗಿದೆ.
ಘಟನಾ ಸ್ಥಳಕ್ಕಾಗಮಿಸಿದ ಸ್ಥಳೀಯರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಿದ್ದು, ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…