Young man dies 15 days after marriage
ಹನೂರು : ಮದುವೆಯಾದ ಕೇವಲ 15 ದಿನಗಳಲ್ಲೇ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ಕೀರೆಪಾತಿ ಜಲಾಶಯದ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ತಾಲ್ಲೂಕಿನ ಹಳೆಯೂರು ಗ್ರಾಮದ ಶಿವರುದ್ರ (26) ಎಂದು ಗುರುತಿಸಲಾಗಿದೆ. ಈತ ಕಳೆದ ಜೂನ್ 29 ಮತ್ತು 30ರಂದು ಕೊಕ್ಕಬೆರೆ ಗ್ರಾಮದ ಯುವತಿಯನ್ನು ಮದುವೆಯಾಗಿದ್ದರು. ಆದರೆ ಮದುವೆಯಾದ 15 ದಿನದ ಒಳಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದಿಲ್ಲ. ಇವರು ಕಿರೆಪಾತಿ ಡ್ಯಾಮ್ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಈ ಘಟನೆ ತಿಳಿದ ಕೂಡಲೇ ರಾಮಾಪುರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…