ಚಾಮರಾಜನಗರ: ಪಿಕಪ್ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟು10 ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಾಣಹಳ್ಳಿ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.
ಯಳಂದೂರು ತಾಲ್ಲೂಕು ಹೊನ್ನೂರು ಗ್ರಾಮದ ಪ್ರಕಾಶ್(43) ಮೃತಪಟ್ಪವರು.ಗಾಯಾಳು ಗಳೂ ಇದೇ ಗ್ರಾಮದವರೆಂದು ತಿಳಿದು ಬಂದಿದೆ.
ಗಾರೆಕೆಲಸ ಮುಗಿಸಿಕೊಂಡು ಮೈಸೂರಿನಿಂದ ಹೊನ್ನೂರು ಗ್ರಾಮಕ್ಕೆ ವಾಪಸ್ಸಾಗುವಾಗ ಮಾರ್ಗಮಧ್ಯದಲ್ಲಿ ಘಟನೆ ಸಂಭವಿಸಿದ್ದು ರಸ್ತೆ ಬದಿಯ ಹಳ್ಳಕ್ಕೆ ವಾಹನ ಉರುಳಿ ಬಿದ್ದಿದೆ.
ಗಾಯಾಳುಗಳನ್ನು ಚಾ.ನಗರ ಸಿಮ್ಸ್, ಯಳಂದೂರು ಹಾಗೂ ಸಂತೇಮರಹಳ್ಳಿ ಸಾರ್ವಜನಿಕಆಸ್ಪತ್ರೆಗೆ ದಾಖಲಿಸಸಲಾಗಿದೆ. ಸಂತೇಮರಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…