ಚಾಮರಾಜನಗರ: ಪಿಕಪ್ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟು10 ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಾಣಹಳ್ಳಿ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.
ಯಳಂದೂರು ತಾಲ್ಲೂಕು ಹೊನ್ನೂರು ಗ್ರಾಮದ ಪ್ರಕಾಶ್(43) ಮೃತಪಟ್ಪವರು.ಗಾಯಾಳು ಗಳೂ ಇದೇ ಗ್ರಾಮದವರೆಂದು ತಿಳಿದು ಬಂದಿದೆ.
ಗಾರೆಕೆಲಸ ಮುಗಿಸಿಕೊಂಡು ಮೈಸೂರಿನಿಂದ ಹೊನ್ನೂರು ಗ್ರಾಮಕ್ಕೆ ವಾಪಸ್ಸಾಗುವಾಗ ಮಾರ್ಗಮಧ್ಯದಲ್ಲಿ ಘಟನೆ ಸಂಭವಿಸಿದ್ದು ರಸ್ತೆ ಬದಿಯ ಹಳ್ಳಕ್ಕೆ ವಾಹನ ಉರುಳಿ ಬಿದ್ದಿದೆ.
ಗಾಯಾಳುಗಳನ್ನು ಚಾ.ನಗರ ಸಿಮ್ಸ್, ಯಳಂದೂರು ಹಾಗೂ ಸಂತೇಮರಹಳ್ಳಿ ಸಾರ್ವಜನಿಕಆಸ್ಪತ್ರೆಗೆ ದಾಖಲಿಸಸಲಾಗಿದೆ. ಸಂತೇಮರಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೈಸೂರು: ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ…
ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಪೊನ್ನಂಪೇಟೆ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ಟ ಖಾಸಗಿ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಇರುವೆ ಕಚ್ಚಿ ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಲಕ್ಷ್ಮಿಕಾಂತ್…
ಸಮರ್ಪಕ ರಸ್ತೆ ಇಲ್ಲ, ವಾಹನ ಸೌಲಭ್ಯವಿಲ್ಲ, ಶುದ್ಧ ನೀರಿಗೂ ತತ್ವಾರ; ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ ಮಹಾದೇಶ್ ಎಂ.ಗೌಡ ಹನೂರು:…
ಮೈಸೂರು: ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಮಗು ಇರುವೆ ಕಚ್ಚಿ ಸಾವನ್ನಪ್ಪಿದೆ ಎಂಬ ಆರೋಪ ಕೇಳಿಬಂದಿದೆ. ಏಪ್ರಿಲ್.15ರಂದು ಅವಧಿ ಪೂರ್ವ…