ಚಾಮರಾಜನಗರ : ನಗರದ ಪ್ರಸಿದ್ಧ ಚಾಮರಾಜೇಶ್ವರ ದೇವಾಲಯದಲ್ಲಿ ಚಾಮರಾಜೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ ದೊರೆಯಿತು.
ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಜ್ಯೋತಿ ಬೆಳಗಿಸಿದರು.ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು,ಜಿಲ್ಲಾಧಿಕಾರಿ ಚಾರುಲತಾ ಸೋಮಲ್,ಜಿ.ಪಂ.ಸಿ.ಇ.ಓ.ಕೆ.ಎಂ.ಗಾಯಿತ್ರಿ,ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿ ದೇವಿ,ತಹಶಿಲ್ದಾರ್ ಬಸವರಾಜು ಇತರ ಗಣ್ಯರು ಇದ್ದರು.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…