ಹನೂರು: ಚಿರತೆ ಉಗುರು, ಹಲ್ಲುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿದಳವು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ ಜಲ್ಲಿಪಾಳ್ಯ ಗ್ರಾಮದಲ್ಲಿ ನಡೆದಿದೆ. ಬಂಧಿತರಿಂದ 18 ಚಿರತೆ ಉಗುರು, 8 ಹಲ್ಲು ವಶಗಳನ್ನು ವಶ್ಪ18 ಚಿರತೆ ಉಗುರು, 8 ಹಲ್ಲು ಗಳನ್ನು ವಶಡಿಸಿಕೊಳ್ಳಲಾಗಿದೆ.
ತಮಿಳುನಾಡು ಮೂಲದ ಜವರಯ್ಯ(52), ಕೆಂಪ(55), ತಮ್ಮಯ್ಯ(45) ಬಂಧಿತ ಆರೋಪಿಗಳು. ಚಿರತೆ ಉಗುರುಗಳಿಗೆ ಕಾಳಸಂತೆಯಲ್ಲಿ ಭಾರೀ ಬೇಡಿಕೆ ಇದೆ ಎಂಬ ತಪ್ಪು ತಿಳುವಳಿಕೆ ಹಾಗೂ ಹಲ್ಲು, ಉಗುರುಗಳಿಂದ ತಾಯತ ಮಾಡಿಕೊಂಡರೇ ಒಳಿತಾಗಲಿದೆ ಎಂಬ ಮೂಢನಂಬಿಕೆಯಿಂದ ಈ ಕೃತ್ಯ ಎಸಗಿದ್ದಾರೆ ಎಂದು ವಿಚಾರಣೆಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಇನ್ನು, ಓರ್ವ ಆರೋಪಿ ಪರಾರಿಯಾಗಿದ್ದು ಚಿರತೆ ಬೇಟೆಯಾಡಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…