ಜಿಲ್ಲೆಗಳು

ಚಾ.ನಗರ : ನಗರಸಭೆಯಿಂದ ಹರಿದ, ಏರುಪೇರು ಅಳತೆಯ ತ್ರಿವರ್ಣ ಧ್ವಜಗಳ ಪೂರೈಕೆ

ಚಾಮರಾಜನಗರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ರಾಷ್ಟ್ರಧ್ವಜಗಳನ್ನು ಹಾರಿಸಲು ಮುಂದಾದ ನಗರದ ವರ್ತಕರಿಗೆ ನಗರಸಭೆ ಕಳಪೆ ರಾಷ್ಟ್ರಧ್ವಜ ಪೂರೈಸಿದೆ ಎಂದು ವರ್ತಕ ಚಿದಾನಂದ ಗಣೇಶ್ ತಿಳಿಸಿದರು.

ಚಾಮರಾಜನಗರ ವರ್ತಕರ ಸಂಘದಿಂದ 5 ಸಾವಿರ ಹಣ ಕೊಟ್ಟು 200ಕ್ಕೂ ಹೆಚ್ಚು ಧ್ವಜವನ್ನು ಚಾಮರಾಜನಗರ ನಗರಸಭೆಯಿಂದ ತರಿಸಿಕೊಳ್ಳಲಾಗಿದೆ. ಆದರೆ ಹರಿದ, ಅಳತೆ ಏರುಪಾರಾಗಿರುವ, ಬಣ್ಣ ಮಾಸಿದ ತ್ರಿವರ್ಣ ಧ್ವಜಗಳನ್ನು ಪೂರೈಸಿ ವರ್ತಕರ ಕೆಂಗಣ್ಣಿಗೆ ಗುರಿಯಾಗಿದೆ.

ಈ ಸಂಬಂಧ ವರ್ತಕರ ಸಂಘದ ಚಿದಾನಂದ ಗಣೇಶ್ ಮಾತನಾಡಿ, ನಗರಸಭೆಯಿಂದ ಎಲ್ಲಾ ವರ್ತಕರಿಗೆ‌‌ ವಿತರಿಸಲು 200ಕ್ಕೂ ಹೆಚ್ಚು ರಾಷ್ಟ್ರಧ್ವಜಗಳನ್ನು ಖರೀದಿಸಿದ್ದೆವು.‌

ಆದರೆ‌‌ 200ರಲ್ಲಿ 15 ರಿಂದ 20 ಧ್ವಜಗಳು ಮಾತ್ರ ಹಾರಿಸಲು ಯೋಗ್ಯವಾಗಿವೆ. ನಗರಸಭೆ ಸಿಬ್ಬಂದಿ ಹೇಗೆ ತಂದರೋ, ಧ್ವಜ ನಿರ್ಮಾಣ ಮಾಡುವವರು ಎಷ್ಟು ನಿರ್ಲಕ್ಷ್ಯ ವಹಿಸಿದ್ದಾರೋ ಎಂದು ಆಕ್ರೋಶ ಹೊರಹಾಕಿದರು.

 

andolanait

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

46 mins ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

2 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

3 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

8 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

8 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

9 hours ago