ಚಾಮರಾಜನಗರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ರಾಷ್ಟ್ರಧ್ವಜಗಳನ್ನು ಹಾರಿಸಲು ಮುಂದಾದ ನಗರದ ವರ್ತಕರಿಗೆ ನಗರಸಭೆ ಕಳಪೆ ರಾಷ್ಟ್ರಧ್ವಜ ಪೂರೈಸಿದೆ ಎಂದು ವರ್ತಕ ಚಿದಾನಂದ ಗಣೇಶ್ ತಿಳಿಸಿದರು.
ಚಾಮರಾಜನಗರ ವರ್ತಕರ ಸಂಘದಿಂದ 5 ಸಾವಿರ ಹಣ ಕೊಟ್ಟು 200ಕ್ಕೂ ಹೆಚ್ಚು ಧ್ವಜವನ್ನು ಚಾಮರಾಜನಗರ ನಗರಸಭೆಯಿಂದ ತರಿಸಿಕೊಳ್ಳಲಾಗಿದೆ. ಆದರೆ ಹರಿದ, ಅಳತೆ ಏರುಪಾರಾಗಿರುವ, ಬಣ್ಣ ಮಾಸಿದ ತ್ರಿವರ್ಣ ಧ್ವಜಗಳನ್ನು ಪೂರೈಸಿ ವರ್ತಕರ ಕೆಂಗಣ್ಣಿಗೆ ಗುರಿಯಾಗಿದೆ.
ಈ ಸಂಬಂಧ ವರ್ತಕರ ಸಂಘದ ಚಿದಾನಂದ ಗಣೇಶ್ ಮಾತನಾಡಿ, ನಗರಸಭೆಯಿಂದ ಎಲ್ಲಾ ವರ್ತಕರಿಗೆ ವಿತರಿಸಲು 200ಕ್ಕೂ ಹೆಚ್ಚು ರಾಷ್ಟ್ರಧ್ವಜಗಳನ್ನು ಖರೀದಿಸಿದ್ದೆವು.
ಆದರೆ 200ರಲ್ಲಿ 15 ರಿಂದ 20 ಧ್ವಜಗಳು ಮಾತ್ರ ಹಾರಿಸಲು ಯೋಗ್ಯವಾಗಿವೆ. ನಗರಸಭೆ ಸಿಬ್ಬಂದಿ ಹೇಗೆ ತಂದರೋ, ಧ್ವಜ ನಿರ್ಮಾಣ ಮಾಡುವವರು ಎಷ್ಟು ನಿರ್ಲಕ್ಷ್ಯ ವಹಿಸಿದ್ದಾರೋ ಎಂದು ಆಕ್ರೋಶ ಹೊರಹಾಕಿದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…