ಚಾಮರಾಜನಗರ: ಜಿಲ್ಲೆಯಾದ್ಯಂತ ಮುಂಜಾನೆಯಿಂದಲೇ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗೊಂಡಿದೆ.
ಯಳಂದೂರು ತಾಲ್ಲೂಕಿನ ಚಂಗಚಹಳ್ಳಿ ಗ್ರಾಮದ ಮಲ್ಲಿಕಾರ್ಜುನಯ್ಯ, ಮಹದೇವಮ್ಮ, ಮಹದೇವಸ್ವಾಮಿ, ಗೌರಮ್ಮ, ಕುರುಡು ರಂಗಯ್ಯ ಅವರ ಮನೆಗಳಿಗೆ ಮನೆ ನೀರು ನುಗ್ಗಿದ್ದು ನಿವಾಸಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮದ ಕೃಷ್ಣಮೂರ್ತಿ ಅವರು ಆಂದೋಲನಕ್ಕೆ ಮಾಹಿತಿ ನೀಡಿದ್ದಾರೆ.
ಚಾ.ನಗರ ತಾಲ್ಲೂಕಿನ ಇರಸವಾಡಿ ಗ್ರಾಮದ ರಸ್ತೆಗಳಲ್ಲಿ ಮಳೆನೀರು ಕೆರೆಯಂತಾಗಿದ್ದು ಸಾಕಷ್ಟು ಮನೆಗಳಿಗೆ ನೀರು ನುಗ್ಗಿ ಅವಾಂತರವಾಗಿದೆ ಎಂದು ಇರಸವಾಡಿ ಗ್ರಾಮದ ಪ್ರಸನ್ನ ಅವರು ಮಾಹಿತಿ ನೀಡಿದ್ದಾರೆ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…