ಚಾಮರಾಜನಗರ: ಆದಿವಾಸಿಗಳು ಆಸ್ಪತ್ರೆಗೆ ಬಂದ ವೇಳೆ ಅವರಿಗೆ ಸೂಕ್ತ ಮಾರ್ಗದರ್ಶನ, ವಿಶೇಷ ಕಾಳಜಿ ವಹಿಸಲು ಕೋಶವೊಂದು (ಸೆಲ್) ಸಿಮ್ಸ್ನಲ್ಲಿ ಸ್ಥಾಪನೆಯಾಗುತ್ತಿದೆ. ಈ ರೀತಿಯ ಪ್ರಯತ್ನ ರಾಜ್ಯದಲ್ಲಿ ಇದೇ ಮೊದಲಾಗಿದೆ.
ಸರ್ಕಾರ ಈಗಾಗಲೇ ಈ ಘಟಕ ಸ್ಥಾಪನೆಗೆ 12 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ. “ಆರೋಗ್ಯ ಮಿತ್ರ” ಎಂಬ ಬುಡಕಟ್ಟು ಜನಾಂಗದ ವ್ಯಕ್ತಿಯೋರ್ವ ಘಟಕದಲ್ಲಿದ್ದು, ಆದಿವಾಸಿಗಳು ಆಸ್ಪತ್ರೆಗೆ ಬಂದ ವೇಳೆ ಅವರಿಗೆ ಮಾರ್ಗದರ್ಶನ, ಆರೈಕೆ, ಸಂಬಂಧಪಟ್ಟ ವೈದ್ಯರ ಬಳಿಗೆ ಕರೆದೊಯ್ಯುವ ಕೆಲಸ ಮಾಡಲಿದ್ದಾನೆ ನೌಕರಘಟಕ ಸ್ಥಾಪನೆಯಿಂದಾಗಿ ಆದಿವಾಸಿಗಳ ಆರೋಗ್ಯದ ಮೇಲೆ ಸಂಶೋಧನೆ ನಡೆಸುವುದು, ಅವರಿಗೆ ಹೆಚ್ಚು ಬಾಧಿಸುವ ಕಾಯಿಲೆಗಳು, ಹೆಚ್ಚು ಆಸ್ಪತ್ರೆಗೆ ಬರುವ ಸಂದರ್ಭಗಳು ಮತ್ತು ಅವರ ಆರೋಗ್ಯದ ಬಗ್ಗೆ ಸಮಗ್ರ ಅಧ್ಯಯನ ಮಾಡಲು ಈ ಕೋಶ ಸಹಕಾರಿಯಾಗಲಿದೆ ಎಂದು ಡಾ.ಸಂಜೀವ್ ಅವರು ಆಂದೋಲನಕ್ಕೆ ಮಾಹಿತಿ ನೀಡಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…