ಚಾಮರಾಜನಗರ: ಆದಿವಾಸಿಗಳು ಆಸ್ಪತ್ರೆಗೆ ಬಂದ ವೇಳೆ ಅವರಿಗೆ ಸೂಕ್ತ ಮಾರ್ಗದರ್ಶನ, ವಿಶೇಷ ಕಾಳಜಿ ವಹಿಸಲು ಕೋಶವೊಂದು (ಸೆಲ್) ಸಿಮ್ಸ್ನಲ್ಲಿ ಸ್ಥಾಪನೆಯಾಗುತ್ತಿದೆ. ಈ ರೀತಿಯ ಪ್ರಯತ್ನ ರಾಜ್ಯದಲ್ಲಿ ಇದೇ ಮೊದಲಾಗಿದೆ.
ಸರ್ಕಾರ ಈಗಾಗಲೇ ಈ ಘಟಕ ಸ್ಥಾಪನೆಗೆ 12 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ. “ಆರೋಗ್ಯ ಮಿತ್ರ” ಎಂಬ ಬುಡಕಟ್ಟು ಜನಾಂಗದ ವ್ಯಕ್ತಿಯೋರ್ವ ಘಟಕದಲ್ಲಿದ್ದು, ಆದಿವಾಸಿಗಳು ಆಸ್ಪತ್ರೆಗೆ ಬಂದ ವೇಳೆ ಅವರಿಗೆ ಮಾರ್ಗದರ್ಶನ, ಆರೈಕೆ, ಸಂಬಂಧಪಟ್ಟ ವೈದ್ಯರ ಬಳಿಗೆ ಕರೆದೊಯ್ಯುವ ಕೆಲಸ ಮಾಡಲಿದ್ದಾನೆ ನೌಕರಘಟಕ ಸ್ಥಾಪನೆಯಿಂದಾಗಿ ಆದಿವಾಸಿಗಳ ಆರೋಗ್ಯದ ಮೇಲೆ ಸಂಶೋಧನೆ ನಡೆಸುವುದು, ಅವರಿಗೆ ಹೆಚ್ಚು ಬಾಧಿಸುವ ಕಾಯಿಲೆಗಳು, ಹೆಚ್ಚು ಆಸ್ಪತ್ರೆಗೆ ಬರುವ ಸಂದರ್ಭಗಳು ಮತ್ತು ಅವರ ಆರೋಗ್ಯದ ಬಗ್ಗೆ ಸಮಗ್ರ ಅಧ್ಯಯನ ಮಾಡಲು ಈ ಕೋಶ ಸಹಕಾರಿಯಾಗಲಿದೆ ಎಂದು ಡಾ.ಸಂಜೀವ್ ಅವರು ಆಂದೋಲನಕ್ಕೆ ಮಾಹಿತಿ ನೀಡಿದರು.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…