ಚಾಮರಾಜನಗರ: ಆದಿವಾಸಿಗಳು ಆಸ್ಪತ್ರೆಗೆ ಬಂದ ವೇಳೆ ಅವರಿಗೆ ಸೂಕ್ತ ಮಾರ್ಗದರ್ಶನ, ವಿಶೇಷ ಕಾಳಜಿ ವಹಿಸಲು ಕೋಶವೊಂದು (ಸೆಲ್) ಸಿಮ್ಸ್ನಲ್ಲಿ ಸ್ಥಾಪನೆಯಾಗುತ್ತಿದೆ. ಈ ರೀತಿಯ ಪ್ರಯತ್ನ ರಾಜ್ಯದಲ್ಲಿ ಇದೇ ಮೊದಲಾಗಿದೆ.
ಸರ್ಕಾರ ಈಗಾಗಲೇ ಈ ಘಟಕ ಸ್ಥಾಪನೆಗೆ 12 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ. “ಆರೋಗ್ಯ ಮಿತ್ರ” ಎಂಬ ಬುಡಕಟ್ಟು ಜನಾಂಗದ ವ್ಯಕ್ತಿಯೋರ್ವ ಘಟಕದಲ್ಲಿದ್ದು, ಆದಿವಾಸಿಗಳು ಆಸ್ಪತ್ರೆಗೆ ಬಂದ ವೇಳೆ ಅವರಿಗೆ ಮಾರ್ಗದರ್ಶನ, ಆರೈಕೆ, ಸಂಬಂಧಪಟ್ಟ ವೈದ್ಯರ ಬಳಿಗೆ ಕರೆದೊಯ್ಯುವ ಕೆಲಸ ಮಾಡಲಿದ್ದಾನೆ ನೌಕರಘಟಕ ಸ್ಥಾಪನೆಯಿಂದಾಗಿ ಆದಿವಾಸಿಗಳ ಆರೋಗ್ಯದ ಮೇಲೆ ಸಂಶೋಧನೆ ನಡೆಸುವುದು, ಅವರಿಗೆ ಹೆಚ್ಚು ಬಾಧಿಸುವ ಕಾಯಿಲೆಗಳು, ಹೆಚ್ಚು ಆಸ್ಪತ್ರೆಗೆ ಬರುವ ಸಂದರ್ಭಗಳು ಮತ್ತು ಅವರ ಆರೋಗ್ಯದ ಬಗ್ಗೆ ಸಮಗ್ರ ಅಧ್ಯಯನ ಮಾಡಲು ಈ ಕೋಶ ಸಹಕಾರಿಯಾಗಲಿದೆ ಎಂದು ಡಾ.ಸಂಜೀವ್ ಅವರು ಆಂದೋಲನಕ್ಕೆ ಮಾಹಿತಿ ನೀಡಿದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…