ಚಾಮರಾಜನಗರ: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕಶೆಟ್ಟಿಪುರದಲ್ಲಿ ಮನೆಗಳು ಹಾನಿಯಾಗಿದ್ದು, ಗ್ರಾಮಕ್ಕೆ ಬಿಜೆಪಿ ರೈತ ಮುಖಂಡ ಮಲ್ಲೇಶ್ ಅವರು ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.
ಮಳೆಯಿಂದ ಮನೆಗಳಲ್ಲಿ ನೀರು ತುಂಬಿಕೊoಡಿದ್ದು ಗ್ರಾಮಸ್ಥರು ಪರದಾಡುವಂತಾಗಿದೆ. ಮನೆಯ ಒಳಗಡೆ ವಾಸವಿರಲು ಭಯ ಪಡುತ್ತಿದ್ದು ಕನಿಷ್ಠ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಾಧ್ಯವಿಲ್ಲದಂತಹ ಪರಿಸ್ಥಿತಿ ಉಂಟಾಗಿದೆ. ಈ ಎಲ್ಲವನ್ನು ವೀಕ್ಷಿಸಿದರು.
ಮನೆ ಹಾಗೂ ಗೋಡೆ ಕುಸಿತಗೊಂಡು ತೊಂದರೆಗೆ ಒಳಗಾದ ಗ್ರಾಮಸ್ಥರನ್ನು ಭೇಟಿ ಮಾಡಿ ಅವರಿಗೆ ತಲಾ ೫ ಸಾವಿರ, ೧೦ ಸಂತ್ರಸ್ತರಿಗೆ ೫೦ ಸಾವಿರ ರೂ. ನೆರವು ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಶನಿವಾರ ನಗರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸೋಮಣ್ಣ ಆಗಮಿಸಲಿದ್ದಾರೆ. ಅವರೊಡನೆ ಈ ಸಂಬoಧ ಚರ್ಚಿಸಿ ಪರಿಹಾರ ದೊರಕಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸೋಮಣ್ಣ, ಉಮೇಶ್, ಮಹಾದೇವಸ್ವಾಮಿ, ಶಿವಣ್ಣ, ಕೊತ್ತಲವಾಡಿ ಕುಮಾರ್, ಅರಕಲವಾಡಿ ಮಹೇಶ್, ಕಟ್ನವಾಡಿ ಸುಭಾಷ್ ಪಟೇಲ್ ಇತರರಿದ್ದರು.
ಅಮರಾವತಿ: ಇಂದು ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಇದೇ ಹೊತ್ತಿನಲ್ಲಿ ನಟಿ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಪಂಚರಾಜ್ಯ ಚುನಾವಣೆ, ಉಪಚುನಾವಣೆ ಫಲಿತಾಂಶದ ನಂತರ ಸಿಎಂ ಪಟ್ಟಕ್ಕಾಗಿ ಡಿಕೆಶಿ ತಂತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು…
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆಗೆ ಟಿವಿಕೆ ಟಾಂಗ್ ಕೊಟ್ಟಿದೆ. ತಮಿಳುನಾಡಿನಲ್ಲಿ ಟಿವಿಕೆ 58ಕ್ಕೂ ಹೆಚ್ಚು…
ಕೃಷ್ಣ ಸಿದ್ದಾಪುರ ಸ್ವಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ: ಮಹಿಳೆಯರಿಂದ ಉತ್ಕೃಷ್ಟ ದರ್ಜೆಯ ಜೇನು ಸಂಗ್ರಹ ಸಿದ್ದಾಪುರ: ಪ್ರಧಾನ ಮಂತ್ರಿ…
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ 71ಕ್ಕೂ ಹೆಚ್ಚು…
ಪ್ರಶಾಂತ್ ಎಸ್. ಮನೆಗಳ ಮುಂದೆ ನಿಲ್ಲುವ ಚರಂಡಿ ನೀರು! ವಾರ್ಡ್ ಸಂಖ್ಯೆ ೬೫ರ ನಿವಾಸಿಗಳಿಗೆ ತಪ್ಪದ ಸಂಕಷ್ಟ ಮೈಸೂರು: ಸಣ್ಣ…