ಜಿಲ್ಲೆಗಳು

ಚಾಮರಾಜನಗರ : ಧಾರಾಕಾರ ಮಳೆಯಿಂದಾಗಿ ಸಾರ್ವಜನಿಕರು ಹೈರಾಣ

ಚಾಮರಾಜನಗರ : ನೆನ್ನೆ ದಿನ ಸುರಿದ ಮಳೆಗೆ ಜಿಲ್ಲೆಯು ತತ್ತರವಾಗಿದೆ ಮಳೆಯ ಪರಿಣಾಮ ಹಲವಾರು ಮನೆಗಳಿಗೆ ನೀರು ನುಗ್ಗಿದ್ದು ಜನರು ಪರಿತಪಿಸುವಂತಾಯಿತು.  ಚೆನ್ನೀಪುರಮೊಳೆಯ ಸುಮಾರು ೧೦ ಮನೆಗಳು ಜಲಾವೃತಗೊಂಡಿದ್ದು ಮನೆಗಳ ಒಳಗೆ ಮೊಣಕಾಲಿನ ಮಟ್ಟ ನೀರು ನಿಂತಿರುವ ಸಾಕಷ್ಟು ದೃಶ್ಯಗಳು ಕಂಡುಬಂದಿತು.

ಮತ್ತೊಂದೆಡೆ ಭಾರೀ ಮಳೆ ಹಿನ್ನಲೆ ಅಯ್ಯನಪುರದ ನಿವಾಸಿ ರಾಜಶೇಖರ ಎಂಬುವರಿಗೆ ಸೇರಿದ ಮನೆ ಕುಸಿತಗೊಂಡು ವಾಸಿಸಲು ಮನೆ ಇಲ್ಲದೆ ಕುಟುಂಬ ಪರದಾಡುವಂತಾಯಿತು. ಹೀಗಾಗಿ ಸೂಕ್ತ ಪರಿಹಾರ ನೀಡಿ ಮನೆ ಪುನರ್ನಿರ್ಮಾಣ ಮಾಡಿಕೊಡುವಂತೆ ಒತ್ತಾಯ ಮಾಡಿದ್ದಾರೆ.  ಮನೆ ಕುಸಿತಗೊಡಿದ್ದರಿಂದ ಸದ್ಯ ಯಾವುದೇ ಪ್ರಾಣಾಪಾಯು ಸಂಭವಿಸಿಲ್ಲ.

ಮೈದುಂಬಿ ಹರಿದ ಸುವರ್ಣಾವತಿ ನದಿ  

ಸತತ ಮಳೆಯಿಂದಾಗಿ ಜಿಲ್ಲೆಯ ಸುವರ್ಣಾವತಿ ನದಿ ಮೈದುಂಬಿ ಹರಿಯುತ್ತಿದ್ದು, ಚಾ.ನಗರ ಅವಳಿ ಜಲಾಶಯಗಳಿಂದc ಹೊರ ಅರಿವು ಹೆಚ್ಚಾಗಿದ್ದು ನದಿ ಮೈದುಂಬಿ ಹರಿಯುತ್ತಿದೆ, ತಾಲ್ಲೂಕಿನ ಆಲೂರು ಗ್ರಾಮದ ಅಡಿಕೆ, ಬಾಳೆ, ಕಬ್ಬು ಬೆಳೆ ಜಲಾವೃತಗೊಂಡಿದ್ದು ಅಪಾಯದ ಮಟ್ಟ ಮೀರಿ ಸುವರ್ಣಾವತಿ ನದಿ ಹರಿಯುತ್ತಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

44 seconds ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

28 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago