ಚಾಮರಾಜನಗರ : ನೆನ್ನೆ ದಿನ ಸುರಿದ ಮಳೆಗೆ ಜಿಲ್ಲೆಯು ತತ್ತರವಾಗಿದೆ ಮಳೆಯ ಪರಿಣಾಮ ಹಲವಾರು ಮನೆಗಳಿಗೆ ನೀರು ನುಗ್ಗಿದ್ದು ಜನರು ಪರಿತಪಿಸುವಂತಾಯಿತು. ಚೆನ್ನೀಪುರಮೊಳೆಯ ಸುಮಾರು ೧೦ ಮನೆಗಳು ಜಲಾವೃತಗೊಂಡಿದ್ದು ಮನೆಗಳ ಒಳಗೆ ಮೊಣಕಾಲಿನ ಮಟ್ಟ ನೀರು ನಿಂತಿರುವ ಸಾಕಷ್ಟು ದೃಶ್ಯಗಳು ಕಂಡುಬಂದಿತು.
ಮತ್ತೊಂದೆಡೆ ಭಾರೀ ಮಳೆ ಹಿನ್ನಲೆ ಅಯ್ಯನಪುರದ ನಿವಾಸಿ ರಾಜಶೇಖರ ಎಂಬುವರಿಗೆ ಸೇರಿದ ಮನೆ ಕುಸಿತಗೊಂಡು ವಾಸಿಸಲು ಮನೆ ಇಲ್ಲದೆ ಕುಟುಂಬ ಪರದಾಡುವಂತಾಯಿತು. ಹೀಗಾಗಿ ಸೂಕ್ತ ಪರಿಹಾರ ನೀಡಿ ಮನೆ ಪುನರ್ನಿರ್ಮಾಣ ಮಾಡಿಕೊಡುವಂತೆ ಒತ್ತಾಯ ಮಾಡಿದ್ದಾರೆ. ಮನೆ ಕುಸಿತಗೊಡಿದ್ದರಿಂದ ಸದ್ಯ ಯಾವುದೇ ಪ್ರಾಣಾಪಾಯು ಸಂಭವಿಸಿಲ್ಲ.
ಮೈದುಂಬಿ ಹರಿದ ಸುವರ್ಣಾವತಿ ನದಿ
ಸತತ ಮಳೆಯಿಂದಾಗಿ ಜಿಲ್ಲೆಯ ಸುವರ್ಣಾವತಿ ನದಿ ಮೈದುಂಬಿ ಹರಿಯುತ್ತಿದ್ದು, ಚಾ.ನಗರ ಅವಳಿ ಜಲಾಶಯಗಳಿಂದc ಹೊರ ಅರಿವು ಹೆಚ್ಚಾಗಿದ್ದು ನದಿ ಮೈದುಂಬಿ ಹರಿಯುತ್ತಿದೆ, ತಾಲ್ಲೂಕಿನ ಆಲೂರು ಗ್ರಾಮದ ಅಡಿಕೆ, ಬಾಳೆ, ಕಬ್ಬು ಬೆಳೆ ಜಲಾವೃತಗೊಂಡಿದ್ದು ಅಪಾಯದ ಮಟ್ಟ ಮೀರಿ ಸುವರ್ಣಾವತಿ ನದಿ ಹರಿಯುತ್ತಿದೆ.
ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ…
ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಅಲ್ಲ ಎನ್ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಚಂದ್ರಾ ಲೇಔಟ್ನ ಬಿಎಂಟಿಸಿ ಡಿಪೋ ಬಳಿ ಇಂದು…
ಮಧ್ಯಪ್ರದೇಶ: ಇಲ್ಲಿನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್…
ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.…
ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬…