ಚಾಮರಾಜನಗರ : ನೆನ್ನೆ ದಿನ ಸುರಿದ ಮಳೆಗೆ ಜಿಲ್ಲೆಯು ತತ್ತರವಾಗಿದೆ ಮಳೆಯ ಪರಿಣಾಮ ಹಲವಾರು ಮನೆಗಳಿಗೆ ನೀರು ನುಗ್ಗಿದ್ದು ಜನರು ಪರಿತಪಿಸುವಂತಾಯಿತು. ಚೆನ್ನೀಪುರಮೊಳೆಯ ಸುಮಾರು ೧೦ ಮನೆಗಳು ಜಲಾವೃತಗೊಂಡಿದ್ದು ಮನೆಗಳ ಒಳಗೆ ಮೊಣಕಾಲಿನ ಮಟ್ಟ ನೀರು ನಿಂತಿರುವ ಸಾಕಷ್ಟು ದೃಶ್ಯಗಳು ಕಂಡುಬಂದಿತು.
ಮತ್ತೊಂದೆಡೆ ಭಾರೀ ಮಳೆ ಹಿನ್ನಲೆ ಅಯ್ಯನಪುರದ ನಿವಾಸಿ ರಾಜಶೇಖರ ಎಂಬುವರಿಗೆ ಸೇರಿದ ಮನೆ ಕುಸಿತಗೊಂಡು ವಾಸಿಸಲು ಮನೆ ಇಲ್ಲದೆ ಕುಟುಂಬ ಪರದಾಡುವಂತಾಯಿತು. ಹೀಗಾಗಿ ಸೂಕ್ತ ಪರಿಹಾರ ನೀಡಿ ಮನೆ ಪುನರ್ನಿರ್ಮಾಣ ಮಾಡಿಕೊಡುವಂತೆ ಒತ್ತಾಯ ಮಾಡಿದ್ದಾರೆ. ಮನೆ ಕುಸಿತಗೊಡಿದ್ದರಿಂದ ಸದ್ಯ ಯಾವುದೇ ಪ್ರಾಣಾಪಾಯು ಸಂಭವಿಸಿಲ್ಲ.
ಮೈದುಂಬಿ ಹರಿದ ಸುವರ್ಣಾವತಿ ನದಿ
ಸತತ ಮಳೆಯಿಂದಾಗಿ ಜಿಲ್ಲೆಯ ಸುವರ್ಣಾವತಿ ನದಿ ಮೈದುಂಬಿ ಹರಿಯುತ್ತಿದ್ದು, ಚಾ.ನಗರ ಅವಳಿ ಜಲಾಶಯಗಳಿಂದc ಹೊರ ಅರಿವು ಹೆಚ್ಚಾಗಿದ್ದು ನದಿ ಮೈದುಂಬಿ ಹರಿಯುತ್ತಿದೆ, ತಾಲ್ಲೂಕಿನ ಆಲೂರು ಗ್ರಾಮದ ಅಡಿಕೆ, ಬಾಳೆ, ಕಬ್ಬು ಬೆಳೆ ಜಲಾವೃತಗೊಂಡಿದ್ದು ಅಪಾಯದ ಮಟ್ಟ ಮೀರಿ ಸುವರ್ಣಾವತಿ ನದಿ ಹರಿಯುತ್ತಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…