ಚಾಮರಾಜನಗರ : ನೆನ್ನೆ ದಿನ ಸುರಿದ ಮಳೆಗೆ ಜಿಲ್ಲೆಯು ತತ್ತರವಾಗಿದೆ ಮಳೆಯ ಪರಿಣಾಮ ಹಲವಾರು ಮನೆಗಳಿಗೆ ನೀರು ನುಗ್ಗಿದ್ದು ಜನರು ಪರಿತಪಿಸುವಂತಾಯಿತು. ಚೆನ್ನೀಪುರಮೊಳೆಯ ಸುಮಾರು ೧೦ ಮನೆಗಳು ಜಲಾವೃತಗೊಂಡಿದ್ದು ಮನೆಗಳ ಒಳಗೆ ಮೊಣಕಾಲಿನ ಮಟ್ಟ ನೀರು ನಿಂತಿರುವ ಸಾಕಷ್ಟು ದೃಶ್ಯಗಳು ಕಂಡುಬಂದಿತು.
ಮತ್ತೊಂದೆಡೆ ಭಾರೀ ಮಳೆ ಹಿನ್ನಲೆ ಅಯ್ಯನಪುರದ ನಿವಾಸಿ ರಾಜಶೇಖರ ಎಂಬುವರಿಗೆ ಸೇರಿದ ಮನೆ ಕುಸಿತಗೊಂಡು ವಾಸಿಸಲು ಮನೆ ಇಲ್ಲದೆ ಕುಟುಂಬ ಪರದಾಡುವಂತಾಯಿತು. ಹೀಗಾಗಿ ಸೂಕ್ತ ಪರಿಹಾರ ನೀಡಿ ಮನೆ ಪುನರ್ನಿರ್ಮಾಣ ಮಾಡಿಕೊಡುವಂತೆ ಒತ್ತಾಯ ಮಾಡಿದ್ದಾರೆ. ಮನೆ ಕುಸಿತಗೊಡಿದ್ದರಿಂದ ಸದ್ಯ ಯಾವುದೇ ಪ್ರಾಣಾಪಾಯು ಸಂಭವಿಸಿಲ್ಲ.
ಮೈದುಂಬಿ ಹರಿದ ಸುವರ್ಣಾವತಿ ನದಿ
ಸತತ ಮಳೆಯಿಂದಾಗಿ ಜಿಲ್ಲೆಯ ಸುವರ್ಣಾವತಿ ನದಿ ಮೈದುಂಬಿ ಹರಿಯುತ್ತಿದ್ದು, ಚಾ.ನಗರ ಅವಳಿ ಜಲಾಶಯಗಳಿಂದc ಹೊರ ಅರಿವು ಹೆಚ್ಚಾಗಿದ್ದು ನದಿ ಮೈದುಂಬಿ ಹರಿಯುತ್ತಿದೆ, ತಾಲ್ಲೂಕಿನ ಆಲೂರು ಗ್ರಾಮದ ಅಡಿಕೆ, ಬಾಳೆ, ಕಬ್ಬು ಬೆಳೆ ಜಲಾವೃತಗೊಂಡಿದ್ದು ಅಪಾಯದ ಮಟ್ಟ ಮೀರಿ ಸುವರ್ಣಾವತಿ ನದಿ ಹರಿಯುತ್ತಿದೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…