ಜಿಲ್ಲೆಗಳು

ಚಾ.ನಗರ; ಪದೇ ಪದೇ ಹೆಬ್ಬಾವುಗಳು ಪತ್ತೆ

ಚಾಮರಾಜನಗರ :  ತಾಲ್ಲೂಕಿನ ಮುರುಟಿ ಪಾಳ್ಯ ಗ್ರಾಮದ ಸಾಯಿ ಫಾರಂನಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಆತಂಕವನ್ನುಂಟು ಮಾಡಿತ್ತು ಬಳಿಕ  ಶ್ರೀನಿವಾಸ್ ಬಾಬು ಅವರು ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದರು.

ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು  ಸಾಯಿ ಫಾರಂನಲ್ಲಿ ಅಡಗಿದ್ದ ಹೆಬ್ಬಾವನ್ನು ಸಂರಕ್ಷಣೆ ಮಾಡಿ.

ಬಳಿಕ  ಬೆಳಗಿರಿ ರಂಗನ ಬೆಟ್ಟದ ಕಾಡಿಗೆ ಅಧಿಕಾರಿಗಳ ಜೊತೆಯಲ್ಲಿ ಸುರಕ್ಷಿತವಾಗಿ ಬಿಡಲಾಗಿದೆ.

ಕಳೆದ ಒಂದು ವಾರದ ಹಿಂದೆಯೂ ಕೂಡ ಇದೇ ಗ್ರಾಮದ  ವೆಂಕಟರೆಡ್ಡಿ ಎಂಬುವವರ ಜಮೀನಿನಲ್ಲಿ ಹೆಬ್ಬಾವು ಪತ್ತೆಯಾಗಿದ್ದು ಸ್ನೇಕ್ ಮಹೇಶ್ ಅವರು ಹಾವನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದರು. ಇಂದು ಸಹ ಪತ್ತೆಯಾಗಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

andolanait

Recent Posts

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಸುಪ್ರೀಂನಲ್ಲೂ ಬಿಗ್‌ ಶಾಕ್‌

ನವದೆಹಲಿ: ರೌಡಿಶೀಟರ್‌ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ…

10 mins ago

ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…

56 mins ago

ಕಾವೇರಿ ನೀರು ಪೋಲು ಮಾಡಿದರೆ 5000 ರೂ ದಂಡ

ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…

1 hour ago

ಬೇಸಿಗೆಗೂ ಮುನ್ನವೇ ಹಾರಂಗಿ ಡ್ಯಾಮ್‌ನಲ್ಲಿ ನೀರಿನ ಮಟ್ಟ ಇಳಿಕೆ

ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…

1 hour ago

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…

1 hour ago

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

7 hours ago