ಚಾಮರಾಜನಗರ: ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ರೋಗಿ ಮೃತಪಟ್ಟಿದ್ದಾರೆ ಎನ್ನಲಾದ ಘಟನೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹೇಶ್ ನಾಯಕ್ (36) ಮೃತರು. ಎದೆನೋವಿನಿಂದ ಬಳಲುತಿದ್ದ ಇವರು ಇಂದು ಬೆಳಗ್ಗೆ ತೆರಕಣಾಂಬಿ ಆಸ್ಪತ್ರೆಗೆ ಬಂದಿದ್ದರು. ಆದರೆ ಈ ವೇಳೆ ವೈದ್ಯರು, ಆ್ಯಂಬುಲೆನ್ಸ್ ಸಿಬ್ಬಂದಿ ಇರಲಿಲ್ಲ ಎನ್ನಲಾಗಿದೆ. ಸಕಾಲದಲ್ಲಿ ಚಿಕಿತ್ಸೆ ಸಿಕ್ಕಿದ್ದರೆ ಬದುಕುಳಿಯುತ್ತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ ಕುಟುಂಬಸ್ಥರು, ಆಸ್ಪತ್ರೆ ಮುಂದೆ ಶವ ಇಟ್ಟು ರಸ್ತೆ ತಡೆದು ಪ್ರತಿಭಟಿಸಲು ಮುಂದಾಗಿದ್ದಾರೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…