ಮೈಸೂರು ವಿಶ್ವ ವಿಖ್ಯಾತ ಮೈಸೂರು ದಸರಾ 2022ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದರು.
ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದ ಅವರು ನಂತರ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಜನತೆಯ ಕುರಿತು ಕನ್ನಡದಲ್ಲಿಯೇ ಮಾತು ಆರಂಭಿಸಿದರು.
ಚಾಮುಂಡೇಶ್ವರಿಗೆ ನನ್ನ ಮನಃ ಪೂರ್ವಕ ನಮಸ್ಕಾರಗಳು. ಎಲ್ಲ ಸಹೋದರ ಸಹೋದರಿಯರಿಗೆ ನನ್ನ ಹೃದಯಪೂರ್ವಕ ನಮಸ್ಕಾರಗಳು ಎಂದು ಸರ್ವರಿಗೂ ವಂದಿಸುವ ಮಾತನಾಡಿ ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್, ರಾಜ್ಯಪಾಲರು ಸೇರಿದಂತೆ ಹಲವರಿಗೆ ನಮಸ್ಕಾರ ತಿಳಿಸುವ ಮೂಲಕ ಮಾತು ಆರಂಭಿಸಿದರು.
ಮಂಗಳೂರು: ಮಾರ್ಚ್.3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…
ಬೆಂಗಳೂರು: ಕಾಂಗ್ರೆಸ್ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್ನಲ್ಲಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…
ಬೆಂಗಳೂರು: ಮಾರ್ಚ್.3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…
ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬಾತನ…
ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…