ಮೈಸೂರು : ಗ್ರಹಣ ದಿನವಾದ ಮಂಗಳವಾರ ಚಾಮುಂಡೇಶ್ವರಿ ದರ್ಶನಕ್ಕಿಲ್ಲ ಅವಕಾಶ
ಮೈಸೂರು: ಮಂಗಳವಾರ ಗ್ರಹಣದ ಹಿನ್ನೆಲೆಯಲ್ಲಿ ಮಧ್ಯಾಹ್ನದ ನಂತರ ಚಾಮುಂಡಿ ತಾಯಿಯ ದರ್ಶನ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
27 ವರ್ಷಗಳ ನಂತರ ಮೊದಲ ಬಾರಿಗೆ ದೀಪಾವಳಿ ಅಮವಾಸ್ಯೆಯ ಸಂದರ್ಭದಲ್ಲಿ ಬಂದಿರುವ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಮಂಗಳವಾರ (ಅ.25) ಮದ್ಯಾಹ್ನ 1 ಗಂಟೆಯಿಂದ ಚಾಮುಂಡೇಶ್ವರಿ ತಾಯಿಯ ದರ್ಶನ ಇರುವುದಿಲ್ಲ.ಆದರೆ ಗ್ರಹಣದ ಪ್ರಾರಂಭ ಸ್ಪರ್ಷಕಾಲ ಮತ್ತು ಮೋಕ್ಷ ಕಾಲ ಸಂದರ್ಭದಲ್ಲಿ ದೇವಾಲಯದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಗ್ರಹಣ ಬಿಟ್ಟ ನಂತರ ದೇವಾಲಯವನ್ನು ಸ್ವಚ್ಛಗೊಳಿಸಿ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾಹ್ನ 1 ಗಂಟೆಯಿಂದ ದೇವಾಲಯಕ್ಕೆ ಭಕ್ತರಿಗೆ ಪ್ರವೇಶ ಇರುವುದಿಲ್ಲ ಎಂದು ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…