ಮೈಸೂರು : ಗ್ರಹಣ ದಿನವಾದ ಮಂಗಳವಾರ ಚಾಮುಂಡೇಶ್ವರಿ ದರ್ಶನಕ್ಕಿಲ್ಲ ಅವಕಾಶ
ಮೈಸೂರು: ಮಂಗಳವಾರ ಗ್ರಹಣದ ಹಿನ್ನೆಲೆಯಲ್ಲಿ ಮಧ್ಯಾಹ್ನದ ನಂತರ ಚಾಮುಂಡಿ ತಾಯಿಯ ದರ್ಶನ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
27 ವರ್ಷಗಳ ನಂತರ ಮೊದಲ ಬಾರಿಗೆ ದೀಪಾವಳಿ ಅಮವಾಸ್ಯೆಯ ಸಂದರ್ಭದಲ್ಲಿ ಬಂದಿರುವ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಮಂಗಳವಾರ (ಅ.25) ಮದ್ಯಾಹ್ನ 1 ಗಂಟೆಯಿಂದ ಚಾಮುಂಡೇಶ್ವರಿ ತಾಯಿಯ ದರ್ಶನ ಇರುವುದಿಲ್ಲ.ಆದರೆ ಗ್ರಹಣದ ಪ್ರಾರಂಭ ಸ್ಪರ್ಷಕಾಲ ಮತ್ತು ಮೋಕ್ಷ ಕಾಲ ಸಂದರ್ಭದಲ್ಲಿ ದೇವಾಲಯದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಗ್ರಹಣ ಬಿಟ್ಟ ನಂತರ ದೇವಾಲಯವನ್ನು ಸ್ವಚ್ಛಗೊಳಿಸಿ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾಹ್ನ 1 ಗಂಟೆಯಿಂದ ದೇವಾಲಯಕ್ಕೆ ಭಕ್ತರಿಗೆ ಪ್ರವೇಶ ಇರುವುದಿಲ್ಲ ಎಂದು ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…
ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…
ಬೆಂಗಳೂರು: ಬಿಗ್ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…
ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…