ಮೈಸೂರು : ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಗೋವಿಂದರಾಜು ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷ ರಾದ ಭರತ್.ಕೆ.ಸಮಾಜ ಸೇವಕರಾದ ನವಿಲು ನಾಗರಾಜ್ ರವರು ಅಭಿನಂದಿಸಿದರು.

ಮೈಸೂರು : ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಗೋವಿಂದರಾಜು ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷ ರಾದ ಭರತ್.ಕೆ.ಸಮಾಜ ಸೇವಕರಾದ ನವಿಲು ನಾಗರಾಜ್ ರವರು ಅಭಿನಂದಿಸಿದರು.