ಮೈಸೂರು : ರಾಮಕೃಷ್ಣನಗರದಲ್ಲಿನ ಕೆ ಬ್ಲಾಕ್ ನಟನ ರಂಗಶಾಲೆಯಲ್ಲಿ ಇದೇ ಭಾನುವಾರದಂದು ಬೆಳಿಗ್ಗೆ 10.30 ಕ್ಕೆ 5 ಛಂದ ಪುಸ್ತಕಗಳು ಮಂಡ್ಯ ರಮೇಶ್ ರವರ ಸಹಕಾರದೊಂದಿಗೆ ಬಿಡುಗಡೆಗೊಳ್ಳಲಿವೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರೊ.ಓ ಎಲ್.ನಾಗಭೂಷಣ ಸ್ವಾಮಿ ಹಾಗೂ ದಾದಾಪೀರ್ ಜೈಮನ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕುಸುಮಾ ಆಯರಹಳ್ಳಿ, ದರ್ಶನ್ ಜಯಣ್ಣ, ಪ್ರೀತಿ ನಾಗರಾಜ, ಜಯಶ್ರೀ ಭಟ್, ವಿಕ್ರಮ ವಿಸಾಜಿ ಉಪಸ್ಥಿತಿ ವಹಿಸಲಿದ್ದಾರೆ.
ಅಂದು ಬಿಡುಗಡೆಗೊಳ್ಳಲಿರುವ ಪುಸ್ತಕಗಳು :
ಕುಸುಮಾ ಆಯರಹಳ್ಳಿ ಅವರ ಕಾದಂಬರಿ “ದಾರಿ”
ದರ್ಶನ್ ಜಯಣ್ಣ ಬರೆದ ಅವರ ತಂದೆಯ ಕತೆ “ಅಪ್ಪನ ರ್ಯಾಲೀಸ್ ಸೈಕಲ್”
ಪ್ರೀತಿ ನಾಗರಾಜ ಅವರು ಅನುವಾದಿಸಿರುವ, ಮಾರ್ಜಾನ್ ಸತ್ರಪಿ ಅವರ ಗ್ರಾಫಿಕ್ ಕಾದಂಬರಿ “ಪರ್ಸೆಪೊಲಿಸ್”
ಜಯಶ್ರೀ ಭಟ್ ಅನುವಾದಿಸಿರುವ, ಈಡಿತ್ ಎಗರ್ ಆತ್ಮಕತೆ “ದಿ ಚಾಯ್ಸ್ ”
ವಿಕ್ರಮ ವಿಸಾಜಿ ಅನುವಾದಿಸಿರುವ, ಗರಿಮಾ ಶ್ರೀವಾಸ್ತವ ಅವರ ಪ್ರವಾಸ ಕಥನ ” ದೇಹವೇ ದೇಶ”
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…