ಮೈಸೂರು : ರಾಮಕೃಷ್ಣನಗರದಲ್ಲಿನ ಕೆ ಬ್ಲಾಕ್ ನಟನ ರಂಗಶಾಲೆಯಲ್ಲಿ ಇದೇ ಭಾನುವಾರದಂದು ಬೆಳಿಗ್ಗೆ 10.30 ಕ್ಕೆ 5 ಛಂದ ಪುಸ್ತಕಗಳು ಮಂಡ್ಯ ರಮೇಶ್ ರವರ ಸಹಕಾರದೊಂದಿಗೆ ಬಿಡುಗಡೆಗೊಳ್ಳಲಿವೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರೊ.ಓ ಎಲ್.ನಾಗಭೂಷಣ ಸ್ವಾಮಿ ಹಾಗೂ ದಾದಾಪೀರ್ ಜೈಮನ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕುಸುಮಾ ಆಯರಹಳ್ಳಿ, ದರ್ಶನ್ ಜಯಣ್ಣ, ಪ್ರೀತಿ ನಾಗರಾಜ, ಜಯಶ್ರೀ ಭಟ್, ವಿಕ್ರಮ ವಿಸಾಜಿ ಉಪಸ್ಥಿತಿ ವಹಿಸಲಿದ್ದಾರೆ.
ಅಂದು ಬಿಡುಗಡೆಗೊಳ್ಳಲಿರುವ ಪುಸ್ತಕಗಳು :
ಕುಸುಮಾ ಆಯರಹಳ್ಳಿ ಅವರ ಕಾದಂಬರಿ “ದಾರಿ”
ದರ್ಶನ್ ಜಯಣ್ಣ ಬರೆದ ಅವರ ತಂದೆಯ ಕತೆ “ಅಪ್ಪನ ರ್ಯಾಲೀಸ್ ಸೈಕಲ್”
ಪ್ರೀತಿ ನಾಗರಾಜ ಅವರು ಅನುವಾದಿಸಿರುವ, ಮಾರ್ಜಾನ್ ಸತ್ರಪಿ ಅವರ ಗ್ರಾಫಿಕ್ ಕಾದಂಬರಿ “ಪರ್ಸೆಪೊಲಿಸ್”
ಜಯಶ್ರೀ ಭಟ್ ಅನುವಾದಿಸಿರುವ, ಈಡಿತ್ ಎಗರ್ ಆತ್ಮಕತೆ “ದಿ ಚಾಯ್ಸ್ ”
ವಿಕ್ರಮ ವಿಸಾಜಿ ಅನುವಾದಿಸಿರುವ, ಗರಿಮಾ ಶ್ರೀವಾಸ್ತವ ಅವರ ಪ್ರವಾಸ ಕಥನ ” ದೇಹವೇ ದೇಶ”
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…