ಮೈಸೂರು : ರಾಮಕೃಷ್ಣನಗರದಲ್ಲಿನ ಕೆ ಬ್ಲಾಕ್ ನಟನ ರಂಗಶಾಲೆಯಲ್ಲಿ ಇದೇ ಭಾನುವಾರದಂದು ಬೆಳಿಗ್ಗೆ 10.30 ಕ್ಕೆ 5 ಛಂದ ಪುಸ್ತಕಗಳು ಮಂಡ್ಯ ರಮೇಶ್ ರವರ ಸಹಕಾರದೊಂದಿಗೆ ಬಿಡುಗಡೆಗೊಳ್ಳಲಿವೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರೊ.ಓ ಎಲ್.ನಾಗಭೂಷಣ ಸ್ವಾಮಿ ಹಾಗೂ ದಾದಾಪೀರ್ ಜೈಮನ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕುಸುಮಾ ಆಯರಹಳ್ಳಿ, ದರ್ಶನ್ ಜಯಣ್ಣ, ಪ್ರೀತಿ ನಾಗರಾಜ, ಜಯಶ್ರೀ ಭಟ್, ವಿಕ್ರಮ ವಿಸಾಜಿ ಉಪಸ್ಥಿತಿ ವಹಿಸಲಿದ್ದಾರೆ.
ಅಂದು ಬಿಡುಗಡೆಗೊಳ್ಳಲಿರುವ ಪುಸ್ತಕಗಳು :
ಕುಸುಮಾ ಆಯರಹಳ್ಳಿ ಅವರ ಕಾದಂಬರಿ “ದಾರಿ”
ದರ್ಶನ್ ಜಯಣ್ಣ ಬರೆದ ಅವರ ತಂದೆಯ ಕತೆ “ಅಪ್ಪನ ರ್ಯಾಲೀಸ್ ಸೈಕಲ್”
ಪ್ರೀತಿ ನಾಗರಾಜ ಅವರು ಅನುವಾದಿಸಿರುವ, ಮಾರ್ಜಾನ್ ಸತ್ರಪಿ ಅವರ ಗ್ರಾಫಿಕ್ ಕಾದಂಬರಿ “ಪರ್ಸೆಪೊಲಿಸ್”
ಜಯಶ್ರೀ ಭಟ್ ಅನುವಾದಿಸಿರುವ, ಈಡಿತ್ ಎಗರ್ ಆತ್ಮಕತೆ “ದಿ ಚಾಯ್ಸ್ ”
ವಿಕ್ರಮ ವಿಸಾಜಿ ಅನುವಾದಿಸಿರುವ, ಗರಿಮಾ ಶ್ರೀವಾಸ್ತವ ಅವರ ಪ್ರವಾಸ ಕಥನ ” ದೇಹವೇ ದೇಶ”
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…