ಮೈಸೂರು : ರಾಮಕೃಷ್ಣನಗರದಲ್ಲಿನ ಕೆ ಬ್ಲಾಕ್ ನಟನ ರಂಗಶಾಲೆಯಲ್ಲಿ ಇದೇ ಭಾನುವಾರದಂದು ಬೆಳಿಗ್ಗೆ 10.30 ಕ್ಕೆ 5 ಛಂದ ಪುಸ್ತಕಗಳು ಮಂಡ್ಯ ರಮೇಶ್ ರವರ ಸಹಕಾರದೊಂದಿಗೆ ಬಿಡುಗಡೆಗೊಳ್ಳಲಿವೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರೊ.ಓ ಎಲ್.ನಾಗಭೂಷಣ ಸ್ವಾಮಿ ಹಾಗೂ ದಾದಾಪೀರ್ ಜೈಮನ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕುಸುಮಾ ಆಯರಹಳ್ಳಿ, ದರ್ಶನ್ ಜಯಣ್ಣ, ಪ್ರೀತಿ ನಾಗರಾಜ, ಜಯಶ್ರೀ ಭಟ್, ವಿಕ್ರಮ ವಿಸಾಜಿ ಉಪಸ್ಥಿತಿ ವಹಿಸಲಿದ್ದಾರೆ.
ಅಂದು ಬಿಡುಗಡೆಗೊಳ್ಳಲಿರುವ ಪುಸ್ತಕಗಳು :
ಕುಸುಮಾ ಆಯರಹಳ್ಳಿ ಅವರ ಕಾದಂಬರಿ “ದಾರಿ”
ದರ್ಶನ್ ಜಯಣ್ಣ ಬರೆದ ಅವರ ತಂದೆಯ ಕತೆ “ಅಪ್ಪನ ರ್ಯಾಲೀಸ್ ಸೈಕಲ್”
ಪ್ರೀತಿ ನಾಗರಾಜ ಅವರು ಅನುವಾದಿಸಿರುವ, ಮಾರ್ಜಾನ್ ಸತ್ರಪಿ ಅವರ ಗ್ರಾಫಿಕ್ ಕಾದಂಬರಿ “ಪರ್ಸೆಪೊಲಿಸ್”
ಜಯಶ್ರೀ ಭಟ್ ಅನುವಾದಿಸಿರುವ, ಈಡಿತ್ ಎಗರ್ ಆತ್ಮಕತೆ “ದಿ ಚಾಯ್ಸ್ ”
ವಿಕ್ರಮ ವಿಸಾಜಿ ಅನುವಾದಿಸಿರುವ, ಗರಿಮಾ ಶ್ರೀವಾಸ್ತವ ಅವರ ಪ್ರವಾಸ ಕಥನ ” ದೇಹವೇ ದೇಶ”
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…