ಜಿಲ್ಲೆಗಳು

14 ದಿನಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣ ಸಲ್ಲಿಕೆ

ಮಳವಳ್ಳಿ: ಪಟ್ಟಣದಲ್ಲಿ ಟ್ಯೂಷನ್ ಗೆ ತೆರಳಿದ್ದ 10 ವರ್ಷದ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಆರೋಪಿ ವಿರುದ್ದ ಮಳವಳ್ಳಿ ಪೊಲೀಸರು ನ್ಯಾಯಲಯಕ್ಕೆ ಮಂಗಳವಾರ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ.
ಈ ಪ್ರಕರಣವು ಘೋರ ಹಾಗೂ ಸೂಕ್ಷವಾಗಿರುವುದರಿಂದ ಜಿಲ್ಲಾ ವರಿಷ್ಠಾಧಿಕಾರಿ ರವರು ಡಿವೈಎಸ್ ಪಿ ತನಿಖೆ ನಡೆಸಲು ಸೂಚಿಸಿದರು
ಅಂತಯೇ ವೈಜ್ಞಾನಿಕವಾಗಿ ಹಾಗೂ ತ್ವರಿತ ವಾಗಿ ತನಿಖೆ ಪೂರೈಸಿ ಕೇವಲ 14 ದಿನಗಳಲ್ಲಿ ನ್ಯಾಯಾಲಯ ಕ್ಕೆ ದೋಷಾರೋಪಣ ಸಲ್ಲಿಸಿದ್ದಾರೆ
ಈ ಪ್ರಕರಣ ಕುರಿತು ಮಳವಳ್ಳಿ ಟೌನ್ ಪೊಲೀಸಠಾಣೆ ಯಲ್ಲಿ ಸೆಕ್ಷನ್ 302, 201, 376(ಎ) 370(ಎಬಿ) ಐಪಿಸಿ ಮತ್ತು ಸೆಕ್ಷನ್ 5(ಬಿ) 5(ಎಂ) 6 ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಸೂಕ್ಷತೆ ಹಿನ್ನಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಐಜಿಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಬೇಟಿ ನೀಡಿ ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದರು.
ಈ ಪ್ರಕರಣ ರಾಜ್ಯ ವ್ಯಾಪ್ತಿ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಎಚ್ಚೆತ್ತುಗೊಂಡು ತನಿಖೆ ಮುಗಿಸಿ ನ್ಯಾಯಾಲಯಕ್ಕೆ ಚಾಜ್೯ಶೀಟ್ ಸಲ್ಲಿಸಿದ್ದಾರೆ

andolanait

Recent Posts

ಬೆಟ್ಟಳ್ಳಿ ಮಾರಮ್ಮ ಜಾತ್ರಾ ವಿಶೇಷ: ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಕಂಬ ಪ್ರತಿಷ್ಠಾಪನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…

36 mins ago

ಹನೂರು| ಚಂಗಡಿ ಗ್ರಾಮದ ಸುತ್ತಮುತ್ತ ಪ್ರತಿನಿತ್ಯ ಹುಲಿ ಓಡಾಟ: ಆತಂಕದಲ್ಲಿ ಸ್ಥಳೀಯರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…

42 mins ago

ಓದುಗರ ಪತ್ರ: ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣದ ಮೂಲಕ ನಂಜನಗೂಡು ಹಾಗೂ ಚಾಮರಾಜನಗರ  ಸಂಜೆಯ ವೇಳೆ ಸಾಕಷ್ಟು ಬಸ್‌ಗಳಿಲ್ಲದೆ…

48 mins ago

ಓದುಗರ ಪತ್ರ: ಸೇಡು.. ಕೇಡು !

ಸೇಡು.. ಕೇಡು ! ಯುದ್ಧವೆಂದರೆ ಏನಿದೆ ಅದರಲ್ಲಿ.. ದೇಶ-ದೇಶಗಳ ನಡುವೆ ಬರೀ ದ್ವೇಷ, ಸೇಡು ಭರಿಸಲಾಗದ ಕೇಡು ಗೆದ್ದವರ ಹಾಡು…

51 mins ago

ಓದುಗರ ಪತ್ರ: ನಿರುದ್ಯೋಗ ಸಮಸ್ಯೆ ನಿವಾರಿಸಿ

ದೇಶದಲ್ಲಿ ಸಾವಿರಾರು ಯುವಕರು ವಿದ್ಯಾವಂತರಾಗಿದ್ದರೂ ಉದ್ಯೋಗಾವಕಾಶಗಳ ಕೊರತೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಕೇಂದ್ರ ಹಾಗೂ ರಾಜ್ಯ…

54 mins ago

ಓದುಗರ ಪತ್ರ: ಕೊಲ್ಲಿ ರಾಷ್ಟ್ರಗಳಲ್ಲಿ ಮುಂದುವರಿದ ಆತಂಕ

ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ…

4 hours ago