ಮಳವಳ್ಳಿ: ಪಟ್ಟಣದಲ್ಲಿ ಟ್ಯೂಷನ್ ಗೆ ತೆರಳಿದ್ದ 10 ವರ್ಷದ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಆರೋಪಿ ವಿರುದ್ದ ಮಳವಳ್ಳಿ ಪೊಲೀಸರು ನ್ಯಾಯಲಯಕ್ಕೆ ಮಂಗಳವಾರ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ.
ಈ ಪ್ರಕರಣವು ಘೋರ ಹಾಗೂ ಸೂಕ್ಷವಾಗಿರುವುದರಿಂದ ಜಿಲ್ಲಾ ವರಿಷ್ಠಾಧಿಕಾರಿ ರವರು ಡಿವೈಎಸ್ ಪಿ ತನಿಖೆ ನಡೆಸಲು ಸೂಚಿಸಿದರು
ಅಂತಯೇ ವೈಜ್ಞಾನಿಕವಾಗಿ ಹಾಗೂ ತ್ವರಿತ ವಾಗಿ ತನಿಖೆ ಪೂರೈಸಿ ಕೇವಲ 14 ದಿನಗಳಲ್ಲಿ ನ್ಯಾಯಾಲಯ ಕ್ಕೆ ದೋಷಾರೋಪಣ ಸಲ್ಲಿಸಿದ್ದಾರೆ
ಈ ಪ್ರಕರಣ ಕುರಿತು ಮಳವಳ್ಳಿ ಟೌನ್ ಪೊಲೀಸಠಾಣೆ ಯಲ್ಲಿ ಸೆಕ್ಷನ್ 302, 201, 376(ಎ) 370(ಎಬಿ) ಐಪಿಸಿ ಮತ್ತು ಸೆಕ್ಷನ್ 5(ಬಿ) 5(ಎಂ) 6 ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಸೂಕ್ಷತೆ ಹಿನ್ನಲೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಐಜಿಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಬೇಟಿ ನೀಡಿ ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದರು.
ಈ ಪ್ರಕರಣ ರಾಜ್ಯ ವ್ಯಾಪ್ತಿ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಎಚ್ಚೆತ್ತುಗೊಂಡು ತನಿಖೆ ಮುಗಿಸಿ ನ್ಯಾಯಾಲಯಕ್ಕೆ ಚಾಜ್೯ಶೀಟ್ ಸಲ್ಲಿಸಿದ್ದಾರೆ
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…