ಜಿಲ್ಲೆಗಳು

ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದ ಜಿಟಿಡಿ

ಮೈಸೂರು :ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ನಗರದ ಸುಚಿತ್ರ ಆರ್ಟ್ ಗ್ಯಾಲರಿಯಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ‘ಛಾಯಾಚಿತ್ರ ಪ್ರದರ್ಶನ’ವನ್ನು ಶಾಸಕರಾದ ಜಿ.ಟಿ.ದೇವೇಗೌಡ ಅವರು ಉದ್ಘಾಟಿಸಿದರು.

ಈ ವೇಳೆ ಖ್ಯಾತ ಪತ್ರಿಕಾ ಛಾಯಾಗ್ರಾಹಕರಾದ  ಶಿವಶಂಕರ್ ಬಣಗಾರ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ  ಎಂ. ಸುಬ್ರಮಣ್ಯ, ವೈಲ್ಡ್ ಲೈಫ್ ಕನ್ಸರ್ವೇಷನ್ ಫೌಂಡೇಶನ್ ರಾಜಕುಮಾರ್ ದೇವರಾಜ್ ಅರಸ್ ಮತ್ತಿತರರು ಉಪಸ್ಥಿತರಿದ್ದರು.

 

andolanait

Recent Posts

ಅಂದು ಮಿನಿ ವಿಧಾನಸೌಧ, ಇಂದು ಪ್ರಮೋದಾ ದೇವಿ ಒಡೆಯರ ಆಸ್ತಿ?

ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ…

3 mins ago

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

21 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

21 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

21 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

21 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

21 hours ago