ಮಂಡ್ಯ: ಶೋಭಕೃತ್ ನಾಮ ಸಂವತ್ಸವರದ ವಿಶ್ವ ವಿಖ್ಯಾತ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚಲುವನಾಯಣಸ್ವಾಮಿಯ ವಜ್ರಖಚಿತ ವೈರಮುಡಿ ಉತ್ಸವ ಲಕ್ಷಾಂತರ ಭಕ್ತರ ಜಯಘೋಷದ ನಡುವೆ ಬೆಳಗಿನ ಜಾವ 3 ಗಂಟೆವರೆಗು ನಡೆಯಿತು. ದೇವಾಲಯದ ಸುತ್ತಲೂ ಕಿಕ್ಕಿರಿದು ತುಂಬಿದ್ದ ಭಕ್ತವೃಂದ ಚೆಲುವನಾರಾಯಣನ ವೈರಮುಡಿ ಉತ್ಸವ ಕಂಡೊಡನೆ ಗೋವಿಂದ ನಾಮ ಸ್ಮರಣೆಯ ಘೋಷಣೆ ಮೊಳಗಿಸುತ್ತಾ ವೈರಮುಡಿ ಉತ್ಸವದ ಚೆಲುವನ ದರ್ಶನ ಪಡೆದು ಪುನೀತರಾದರು. ಮಂಡ್ಯ ನಗರದ ಲಕ್ಷ್ಮಿ ಜನಾರ್ಧನ ದೇಗುಲದಲ್ಲಿ ವೈರಮುಡಿಗೆ ಮೊದಲ ಪೂಜೆ ಸಲ್ಲಿಸಲಾಯಿತು. ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ ಮಾರ್ಗವಾಗಿ ವೈರಮುಡಿ ಮೇಲುಕೋಟೆ ತಲುಪಿತು. ವೈರಮುಡಿ ಸಾಗುವ ಮಾರ್ಗದ ಪ್ರತಿ ಗ್ರಾಮದಲ್ಲೂ ವೈರಮುಡಿಗೆ ಗ್ರಾಮಸ್ಥರಿಂದ ಪೂಜೆ ಸಲ್ಲಲಿದೆ.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…