ಜಿಲ್ಲೆಗಳು

ಲಕ್ಷಾಂತರ ಭಕ್ತರ ಜಯಘೋಷದ ನಡುವೆ ಅದ್ಧೂರಿಯಾಗಿ ಜರುಗಿದ ಚೆಲುವನಾರಾಯಣನ ವೈರಮುಡಿ ಉತ್ಸವ

ಮಂಡ್ಯ: ಶೋಭಕೃತ್ ನಾಮ ಸಂವತ್ಸವರದ ವಿಶ್ವ ವಿಖ್ಯಾತ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚಲುವನಾಯಣಸ್ವಾಮಿಯ ವಜ್ರಖಚಿತ ವೈರಮುಡಿ ಉತ್ಸವ ಲಕ್ಷಾಂತರ ಭಕ್ತರ ಜಯಘೋಷದ ನಡುವೆ ಬೆಳಗಿನ ಜಾವ 3 ಗಂಟೆವರೆಗು ನಡೆಯಿತು. ದೇವಾಲಯದ ಸುತ್ತಲೂ ಕಿಕ್ಕಿರಿದು ತುಂಬಿದ್ದ ಭಕ್ತವೃಂದ ಚೆಲುವನಾರಾಯಣನ ವೈರಮುಡಿ ಉತ್ಸವ ಕಂಡೊಡನೆ ಗೋವಿಂದ ನಾಮ ಸ್ಮರಣೆಯ ಘೋಷಣೆ ಮೊಳಗಿಸುತ್ತಾ ವೈರಮುಡಿ ಉತ್ಸವದ ಚೆಲುವನ ದರ್ಶನ ಪಡೆದು ಪುನೀತರಾದರು. ಮಂಡ್ಯ ನಗರದ ಲಕ್ಷ್ಮಿ ಜನಾರ್ಧನ ದೇಗುಲದಲ್ಲಿ ವೈರಮುಡಿಗೆ ಮೊದಲ ಪೂಜೆ ಸಲ್ಲಿಸಲಾಯಿತು. ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ ಮಾರ್ಗವಾಗಿ ವೈರಮುಡಿ ಮೇಲುಕೋಟೆ ತಲುಪಿತು. ವೈರಮುಡಿ ಸಾಗುವ ಮಾರ್ಗದ ಪ್ರತಿ ಗ್ರಾಮದಲ್ಲೂ ವೈರಮುಡಿಗೆ ಗ್ರಾಮಸ್ಥರಿಂದ ಪೂಜೆ ಸಲ್ಲಲಿದೆ.

lokesh

Recent Posts

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…

10 mins ago

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

28 mins ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

41 mins ago

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…

2 hours ago

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ: ಭಾವುಕ ಪೋಸ್ಟ್‌ ಹಾಕಿದ ರಾಘವೇಂದ್ರ

ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…

2 hours ago

ಓದುಗರ ಪತ್ರ: ಐದು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಿಸಿ

ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…

2 hours ago