Mysore
26
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಚೆಸ್ ಪಂದ್ಯಾವಳಿ : ಆಕಾಶ. ಎಸ್ ತಗಡೂರು ರಾಜ್ಯ ಮಟ್ಟಕ್ಕೆ ಆಯ್ಕೆ

ಮೈಸೂರು : ಬೆಂಗಳೂರಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ  ವತಿಯಿಂದ ನಡೆಸಲಾದ  ಚೆಸ್ ಪಂದ್ಯಾವಳಿಯಲ್ಲಿ ಆಕಾಶ ಎಸ್ ತಗಡೂರು ಪ್ರಥಮ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.


ಆಕಾಶ ಎಸ್ ತಗಡೂರು ಅವರು ಹಿರಿಯ ಪತ್ರಕರ್ತ ಶಿವಾನಂದ ತಗಡೂರು ಮತ್ತು ಮಾಲಾ ದಂಪತಿಯ ಪುತ್ರರಾಗಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!