ಜಿಲ್ಲೆಗಳು

ಚಿಕ್ಕಲೂರು ಜಾತ್ರೆ: ಪ್ರಾಣಿ ಬಲಿ ನಿಷೇಧಿಸಿ ಡಿಸಿ ಆದೇಶ

ಚಾಮರಾಜನಗರ : ಕೊಳ್ಳೇಗಾಲ ತಾಲ್ಲೂಕಿನ ಶ್ರೀ ಕ್ಷೇತ್ರ ಚಿಕ್ಕಲೂರಿನಲ್ಲಿ ಜ.6 ರಿಂದ 10 ರವರೆಗೆ ನಡೆಯಲಿರುವ ಜಾತ್ರೆ ಸಂದರ್ಭದಲ್ಲಿ ಪ್ರಾಣಿ, ಪಕ್ಷಿ ಬಲಿ ನೀಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪ್ರಾಣಿಬಲಿ ನಿಷೇಧ ಕಾಯ್ದೆ 1959 ಮತ್ತು ನಿಯಮಗಳು 1963 ಅನ್ವಯ ದೇವಸ್ಥಾನಗಳಲ್ಲಿ ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ ನೀಡುವುದು ಕಾನೂನಿಗೆ ವಿರುದ್ಧವಾಗಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ 1973 ರ ಸಿ.ಆರ್.ಪಿ.ಸಿ.111(1)(3) ಅಡಿಯಲ್ಲಿ ನಿಷೇಧಿಸಿರುವುದಾಗಿ ತಿಳಿಸಿದ್ದಾರೆ.

andolanait

Recent Posts

ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರ: ಈಶ್ವರ್‌ ಖಂಡ್ರೆ

ಬೀದರ್:‌ ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ…

10 mins ago

ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟ, ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಎಐಸಿಸಿ…

15 mins ago

ಕಿಚ್ಚ ಸುದೀಪ್‌ ವಿರುದ್ಧ ರಣಹದ್ದು ಸಂರಕ್ಷಣಾ ಟ್ರಸ್ಟ್‌ ದೂರು: ಕಾರಣ ಇಷ್ಟೇ.!

ಬೆಂಗಳೂರು: ಬಿಗ್‌ಬಾಸ್-‌12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ…

25 mins ago

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್‌ ಆಗಿದ್ದು, ಜೂನ್.‌30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ…

1 hour ago

ಮೈಸೂರು| ಹುಬ್ಬಳ್ಳಿಯಲ್ಲಿ ಮಹಿಳೆ ಮೇಲಿನ ದೌರ್ಜನ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ

ಮೈಸೂರು: ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಮೈಸೂರು ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಲಾಯಿತು.…

2 hours ago

ಆಂದೋಲನ ವರದಿ ಫಲಶೃತಿ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಭಕ್ತರಿಗೆ ಸರತಿ ಸಾಲಿನ ಶೆಡ್ ನಿರ್ಮಾಣಕ್ಕೆ ಗುದ್ದಲಿಪೂಜೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ಪ್ರೇಕ್ಷಣಿಯ ಕ್ಷೇತ್ರ ಹಾಗೂ ಹಿಮವದ್ ಗೋಪಾಲಸ್ವಾಮಿ ನೆಲೆಸಿರುವ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ…

2 hours ago